ಆನಂದ್ ಸಿಂಗ್ ರಾಜೀನಾಮೆ ವಾಪಾಸ್ ಪಡೆಯಲು ಈ 2 ಬೇಡಿಕೆಗಳನ್ನ ಸರ್ಕಾರ ಈಡೇರಿಸಬೇಕು ಎಂದ ಬೆಂಬಲಿಗರು

Webdunia
ಬುಧವಾರ, 3 ಜುಲೈ 2019 (10:11 IST)
ಬೆಂಗಳೂರು : ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಅವರು ರಾಜೀನಾಮೆ ಹಿಂಪಡೆಯಬೇಕೆಂದರೆ ಸರ್ಕಾರ 2 ಬೇಡಿಕೆಗಳನ್ನ ಈಡೇರಿಸಬೇಕೆಂದು ಆನಂದ್ ಸಿಂಗ್ ಅವರ  ಬೆಂಬಲಿಗರು ಆಗ್ರಹಿಸಿದ್ದಾರೆ.




ಶಾಸಕ ಆನಂದ್ ಸಿಂಗ್ ಬೆಂಬಲಕ್ಕೆ ನಿಂತ ಆಪ್ತರು ಮತ್ತು ಬೆಂಬಲಿಗರು ವಿಜಯನಗರ ಕ್ಷೇತ್ರದ ಬೆಳವಣೆಗೆಗಾಗಿ ಶಾಸಕರು ರಾಜೀನಾಮೆ ನೀಡಿರುವುದು ಸೂಕ್ತ. ಶಾಸಕರ ಈ 2 ಬೇಡಿಕೆಗಳನ್ನ ಈಡೇರಿಸಬೇಕೆಂದು, ಒಂದು ವೇಳೆ ಬೇಡಿಕೆಗಳು ಈಡೇರಿಸಿದ್ರೆ ರಾಜಿನಾಮೆ ವಾಪಾಸ್ ಪಡೆಯುವುದಾಗಿ ಶಾಸಕರ ಪರ ಬೆಂಬಲಿಗರು ತಿಳಿಸಿದ್ದಾರೆ.


ವಿಜಯ ನಗರ ಜಿಲ್ಲೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಆದ್ರೆ ವಿಜಯನಗರ ಜಿಲ್ಲೆಯ ಬಗ್ಗೆ ತೀರ್ಮಾನವಾಗಿಲ್ಲ. ಹಾಗೇ ಜಿಂದಾಲ್  ನಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ನೀಡಬೇಕು. ಈ 2 ಬೇಡಿಕೆಗಳನ್ನ ಸರ್ಕಾರ ಈಡೇರಿಸಬೇಕೆಂದು ಬೆಂಬಲಿಗರು ಆಗ್ರಹಿಸಿದ್ದಾರೆ ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments