Select Your Language

Notifications

webdunia
webdunia
webdunia
webdunia

ಮತಕ್ಕೋಸ್ಕರ ಭಯೋತ್ಪಾದನೆಗೆ ಸಪೋರ್ಟ್ ಮಾಡ್ತಿದೆ : ಮುತಾಲಿಕ್

ಮತಕ್ಕೋಸ್ಕರ ಭಯೋತ್ಪಾದನೆಗೆ ಸಪೋರ್ಟ್ ಮಾಡ್ತಿದೆ : ಮುತಾಲಿಕ್
ರಾಮನಗರ , ಗುರುವಾರ, 24 ನವೆಂಬರ್ 2022 (09:51 IST)
ರಾಮನಗರ : ಮಂಗಳೂರು ಕುಕ್ಕರ್ ಸ್ಫೋಟಕ್ಕೆ ತಮಿಳುನಾಡಿನ ಎಸ್ಡಿಪಿಐ ಲಿಂಕ್ ಸಿಗುತ್ತಿದೆ. ಕರಾವಳಿ ಭಾಗದಲ್ಲಿ ಇಸ್ಲಾಮಿಕ್ ಗೂಂಡಾ ಶಕ್ತಿ ಬೆಳೆಯುತ್ತಿದೆ.

ಇದು ಪೊಲೀಸರಿಗೂ ಗೊತ್ತು. ಆದರೆ ಈ ಬಗ್ಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಘಟನೆ ಆದಾಗ ಮಾತ್ರ ಕಾರ್ಯಾಚರಣೆ ಮಾಡ್ತಾರೆ. ರಾಜ್ಯ ಸರ್ಕಾರ ಜಾಗೃತವಾಗಬೇಕು.

ಘಟನೆ ಆದ ಬಳಿಕ ತನಿಖೆ ಮಾಡಿ ಪ್ರಯೋಜನ ಇಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಲಕ್ಷ್ಮೀ ಹೆಬ್ಬಾಳ್ಕರ್ಗೆ ಸಂಜಯ್ ಪಾಟೀಲ್ ಟಾಂಗ್?