Webdunia - Bharat's app for daily news and videos

Install App

ಮತಕ್ಕೋಸ್ಕರ ಭಯೋತ್ಪಾದನೆಗೆ ಸಪೋರ್ಟ್ ಮಾಡ್ತಿದೆ : ಮುತಾಲಿಕ್

Webdunia
ಗುರುವಾರ, 24 ನವೆಂಬರ್ 2022 (09:51 IST)
ರಾಮನಗರ : ಮಂಗಳೂರು ಕುಕ್ಕರ್ ಸ್ಫೋಟಕ್ಕೆ ತಮಿಳುನಾಡಿನ ಎಸ್ಡಿಪಿಐ ಲಿಂಕ್ ಸಿಗುತ್ತಿದೆ. ಕರಾವಳಿ ಭಾಗದಲ್ಲಿ ಇಸ್ಲಾಮಿಕ್ ಗೂಂಡಾ ಶಕ್ತಿ ಬೆಳೆಯುತ್ತಿದೆ.

ಇದು ಪೊಲೀಸರಿಗೂ ಗೊತ್ತು. ಆದರೆ ಈ ಬಗ್ಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಘಟನೆ ಆದಾಗ ಮಾತ್ರ ಕಾರ್ಯಾಚರಣೆ ಮಾಡ್ತಾರೆ. ರಾಜ್ಯ ಸರ್ಕಾರ ಜಾಗೃತವಾಗಬೇಕು.

ಘಟನೆ ಆದ ಬಳಿಕ ತನಿಖೆ ಮಾಡಿ ಪ್ರಯೋಜನ ಇಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾವಿಗೆ ಬಿದ್ದಿದ್ದ ನಾಯಿಗಾಗಿ ಎಂಥಾ ರಿಸ್ಕ್ ತೆಗೆದುಕೊಂಡ ಈ ವ್ಯಕ್ತಿ: Video

ಜೆನ್ ಜಿ ಎಂದು ಸೈನಿಕರ ಮೇಲೆ ಕಿರುಚಾಡಿದ್ದ ಮಹಿಳೆಗೆ ಖಡಕ್ ಎಚ್ಚರಿಕೆ ಕೊಟ್ಟ ಅಮಿತ್ ಶಾ Video

Karnataka Weather: ಕರ್ನಾಟಕದಾದ್ಯಂತ ಇಂದು ಮಳೆಯಿರಲಿದೆಯೇ ಇಲ್ಲಿದೆ ವಿವರ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಮುಂದಿನ ಸುದ್ದಿ
Show comments