Webdunia - Bharat's app for daily news and videos

Install App

ಮಗು ಜೀವ ಉಳಿಸಿದ ‘ಸುಪ್ರ’ ಡಾಕ್ಟರ್ಸ್​​​

Webdunia
ಶುಕ್ರವಾರ, 23 ಡಿಸೆಂಬರ್ 2022 (19:19 IST)
ವೈದ್ಯೋ ನಾರಾಯಣ ಹರಿ ಎಂಬ ಮಾತಿದೆ. ದೇವರು ಎಲ್ಲೆಡೆ ಇರಲು ಸಾಧ್ಯವಾಗುವುದಿಲ್ಲ. ಆದ್ದರಿಂದ ವೈದ್ಯರನ್ನು ಸೃಷ್ಟಿ ಮಾಡಿದ್ದಾರೆ. ಮಕ್ಕಳು ಅಮ್ಮನ ಹೊಟ್ಟೆಯಲ್ಲಿ 9 ತಿಂಗಳು ಇರುತ್ತವೆ. ಒಂದು ಮಗು ಸೃಷ್ಟಿಯಾಗಲು 9 ತಿಂಗಳು ಬೇಕು. ಆದರೆ ಕೆಲ ಮಕ್ಕಳು ಬೆಳವಣಿಗೆ ಸರಿಯಾಗಿ ಆಗದೇಯೂ 7 ತಿಂಗಳಿಗೆ ಪ್ರಸವವಾಗುತ್ತೆ. ಆದರೆ ಆ ಮಕ್ಕಳನ್ನು ಬದುಕುಸುವುದು ಸಾಹಸ. ಈ ಸಾಹಸವನ್ನು ಬೆಂಗಳೂರಿನ ವೈದ್ಯರೊಬ್ಬರು ಮಾಡಿದ್ದಾರೆ. ಸುಪ್ರ ಆಸ್ಪತ್ರೆಯಲ್ಲಿ ಅವಧಿಗೂ ಮುಂಚೆ ಜನಿಸಿದ 7 ತಿಂಗಳ ಮಗು ಜೀವನ್ಮರಣ ಹೋರಾಟ ನಡೆಸುತ್ತಿತ್ತು. ವೈದ್ಯ ಡಾ. ವಿಜಯ ಮಾಂತೇಶ್​ ಮಾರ್ಗದರ್ಶದಲ್ಲಿ ಚಿಕಿತ್ಸೆ ನಡೆಸಿ ಮಗುವನ್ನು ರಕ್ಷಣೆ ಮಾಡಲಾಗಿದೆ. ಮಕ್ಕಳ ತಜ್ಞ ವೈದ್ಯೆ ಡಾ. ಸ್ಪೂರ್ತಿ ಹಾಗೂ ಡಾಕ್ಟರ್​ ನುಸ್ರತ್, ಡಾ. ಮನು​​ ಮಗುವಿಗೆ ಚಿಕಿತ್ಸೆ ನೀಡಿದ್ದಾರೆ. 7 ತಿಂಗಳಿಗೆ ಜನಿಸಿದ ಮಗುವನ್ನು ಹರಸಾಹಸ ಮಾಡಿ ಬದುಕಿಸಿದ್ದಾರೆ. ವೈದ್ಯರ ಈ ಕಾರ್ಯಕ್ಕೆ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments