ಸುಪ್ರೀಂ‌ ಕೋರ್ಟ್ ಗೆ ರಾಜ್ಯ‌ಚುನಾವಣ ಅಯೋಗ‌ ಪತ್ರ

Webdunia
ಶುಕ್ರವಾರ, 16 ಜುಲೈ 2021 (17:15 IST)
ಬೆಂಗಳೂರು : ನಿಗದಿತ ಸಮಯಕ್ಕೆ  ಬಿ.ಬಿ.ಎಂ.ಪಿ ಗೆ ಚುನಾವಣೆ ನಡೆಸುವಂತೆ ಕಾಂಗ್ರೇಸ್ ನ ಮಾಜಿ ಸದಸ್ಯರಾದ ಎಂ‌ ಶಿವರಾಜ್ ಹಾಗೂ ಅಬ್ದುಲ್ ವಾಜೀದ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದು.ರಾಜ್ಯ‌ಚುನಾವಣಾ ಆಯೋಗ 50ಪುಟ ಪತ್ರ ಬರೆದಿದೆ. ಬಿ.ಬಿ.ಎಂ.ಪಿ ಯ ಸದಸ್ಯರ ಆಡಳಿತಾವದಿ 2020 ರ‌. ಸೆಪ್ಟಂಬರ್ ಗೆ ಮುಗಿದಿದೆ.ಅವದಿಗೂ ‌ಮುನ್ನವೇ ಶಿವರಾಜ್ ರವರು ರಾಜ್ಯ ಉಚ್ಚನ್ಯಾಯಾಲಯಕ್ಕೆ ನಿಗದಿತ ಸಮಯಕ್ಕೆ‌‌ಚುನಾವಣೆ ನಡೆಸಬೇಕದು ಸಾರ್ವಜನಿಕ ಹಿತಾಸಕ್ತಿ ಅರ್ಜಿ‌ಸಲ್ಲಿಸಿದ್ದರು.ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಕಾರಣ ಕೇಳಿ ನೋಟಿಸ್ ಜಾರಿಮಾಡಿತ್ತು.ನೋಟಿಸ್ ಗೆ‌ಉತ್ತರ‌ನೀಡಿದ್ದ ಸರ್ಕಾರ  ವಾರ್ಡ್ ಗಳ ವಿಂಗಡನೆಯಾಗಬೇಕು.ಜನಸಂಖ್ಯೆ ಗೆ ಅನುಗುಣವಾಗಿ ಮತದಾರರ  ಪಟ್ಟಿ ಸಿದ್ದಪಡಿಸಬೇಕು.2011 ಜನಗಣತಿಯ ಆಧಾರದ ಮೇಲೆ  ಮಾಡಬೇಕು‌ ಆದ್ದರಿಂದ ಸಮಯವಕಾಶವನ್ನು ಕೇಳಿತ್ತು.ಅದಕ್ಕೆ ರಾಜ್ಯ ಸರ್ಕಾರಕ್ಕೆ ಉಚ್ಚನ್ಯಾಯಲಯ  ಎರಡು ತಿಂಗಳ ಒಳಗೆ ಪ್ರಕ್ರಿಯೇ ಮುಗಿಸುವಂತೆ ಸೂಚಿಸಿತ್ತು. ಸರಕಾರ ಸುಪ್ರೀಂ ಗೆ ಮೊರೆ‌ಹೋಗಿತ್ತು. ಸುಪ್ರೀಂ ಕೋರ್ಟ್ ಗೆ ರಾಜ್ಯ‌ಚುನಾವಣ ಆಯೋಗ  50 ಪುಟಗಳ ಪತ್ರ ಬರೆದಿದೆ.ಚುನಾವಣೆ ನಡೆಸುವಂತೆ ಪತ್ರದಲ್ಲಿ‌‌  ಉಲ್ಲೇಖವಾಗಿದೆ.ಈ ತಿಂಗಳಾಂತ್ಯದಲ್ಲಿ ಸಾರ್ವಜನಿಕ ಅರ್ಜಿ‌ವಿಚಾರಣೆಗೆ ಬರಲಿದೆ.ಸುಪ್ರೀಂ ‌ಕೋರ್ಟ್ ನೀಡುವ ತೀರ್ಪಿನ ಮೇಲೆ ಬಿ.ಬಿ.ಎಂ.ಪಿ‌ ಚುನಾವಣೆ ಭವಿಷ್ಯ ನಿರ್ದಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments