Select Your Language

Notifications

webdunia
webdunia
webdunia
webdunia

ಬಿಡಿಎಗೆ ಆಟ ಪ್ರಯಾಣಿಕರಿಗೆ ಪ್ರಾಣಸಂಕಟ

ಬಿಡಿಎಗೆ ಆಟ ಪ್ರಯಾಣಿಕರಿಗೆ ಪ್ರಾಣಸಂಕಟ
ಬೆಂಗಳೂರು , ಗುರುವಾರ, 28 ಅಕ್ಟೋಬರ್ 2021 (16:58 IST)

ಪೆರಿಫೆರಲ್ ರಿಂಗ್ ರೋಡ್(ಪಿಆರ್‌ಆರ್) ಯೋಜನೆ ಸಿದ್ಧಪಡಿಸುವಲ್ಲಿ ಭಾರಿ ವಿಳಂಬ ಮಾಡುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ನಿವೇಶನ ಹಂಚಿಕೆಯಲ್ಲಿ ಭಾಗಿಯಾಗಿರುವ ಮತ್ತು ವ್ಯತಿರಿಕ್ತವಾದ ನಿರ್ಣಯಗಳನ್ನು ತೆಗೆದುಕೊಳ್ಳುತ್ತಿರುವ ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸುಪ್ರೀಂ ಕೋರ್ಟ್ ಬಿಡಿಎಗೆ ಸೂಚಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಗೋಪೂಜೆಗೆ ರಾಜಕೀಯ ಬಣ್ಣ