Webdunia - Bharat's app for daily news and videos

Install App

ಅನರ್ಹ ಶಾಸಕರ ಬಿಗ್ ಶಾಕ್ ನೀಡಿದ ಸುಪ್ರೀಂ ಕೋರ್ಟ್

Webdunia
ಸೋಮವಾರ, 26 ಆಗಸ್ಟ್ 2019 (11:32 IST)
ನವದೆಹಲಿ : ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ಮಾಡಿರುವ ಮೂಲಕ ಅನರ್ಹ ಶಾಸಕರಿಗೆ ಬಿಗ್ ಶಾಕ್ ನೀಡಿದೆ.




ಶಾಸಕರ ಅನರ್ಹತೆ ಪ್ರಶ್ನಿಸಿ ತುರ್ತು ವಿಚಾರಣೆಗೆ ಅರ್ಜಿ ಸಲ್ಲಿಸಿದ ವಕೀಲ ಮುಕುಲ್ ರೊಹ್ಟಗಿ ನ್ಯಾ. ಎನ್.ವಿ. ರಮಣ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಅನರ್ಹತೆ ಪ್ರಶ್ನಿಸಿ ಅರ್ಜಿ ತುರ್ತು ವಿಚಾರಣೆಗೆ ಕೋರ್ಟ್ ನಕಾರ ಮಾಡಿದೆ.


ಇದರಿಂದ ಕಾಂಗ್ರೆಸ್ ಜೆಡಿಎಸ್ ಭಿನ್ನ ನಾಯಕರಿಗೆ ಟೆನ್ಷನ್ ಶುರುವಾಗಿದ್ದು, ಯಡಿಯೂರಪ್ಪ ಸಂಪುಟ ಸೇರುವ ವಲಸಿಗರ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರು ಎರಚಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments