Webdunia - Bharat's app for daily news and videos

Install App

ಅನರ್ಹ ಶಾಸಕರ ಬಿಗ್ ಶಾಕ್ ನೀಡಿದ ಸುಪ್ರೀಂ ಕೋರ್ಟ್

Webdunia
ಸೋಮವಾರ, 26 ಆಗಸ್ಟ್ 2019 (11:32 IST)
ನವದೆಹಲಿ : ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ಮಾಡಿರುವ ಮೂಲಕ ಅನರ್ಹ ಶಾಸಕರಿಗೆ ಬಿಗ್ ಶಾಕ್ ನೀಡಿದೆ.




ಶಾಸಕರ ಅನರ್ಹತೆ ಪ್ರಶ್ನಿಸಿ ತುರ್ತು ವಿಚಾರಣೆಗೆ ಅರ್ಜಿ ಸಲ್ಲಿಸಿದ ವಕೀಲ ಮುಕುಲ್ ರೊಹ್ಟಗಿ ನ್ಯಾ. ಎನ್.ವಿ. ರಮಣ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಅನರ್ಹತೆ ಪ್ರಶ್ನಿಸಿ ಅರ್ಜಿ ತುರ್ತು ವಿಚಾರಣೆಗೆ ಕೋರ್ಟ್ ನಕಾರ ಮಾಡಿದೆ.


ಇದರಿಂದ ಕಾಂಗ್ರೆಸ್ ಜೆಡಿಎಸ್ ಭಿನ್ನ ನಾಯಕರಿಗೆ ಟೆನ್ಷನ್ ಶುರುವಾಗಿದ್ದು, ಯಡಿಯೂರಪ್ಪ ಸಂಪುಟ ಸೇರುವ ವಲಸಿಗರ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರು ಎರಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments