Webdunia - Bharat's app for daily news and videos

Install App

ಕಾವೇರಿ ಸುಪ್ರೀಂ ತೀರ್ಪು: ಬಿಎಸ್‌ವೈ ನೇತೃತ್ವದಲ್ಲಿ ಬಿಜೆಪಿ ಮುಖಂಡರ ತುರ್ತು ಸಭೆ

Webdunia
ಮಂಗಳವಾರ, 20 ಸೆಪ್ಟಂಬರ್ 2016 (17:22 IST)
ಕಾವೇರಿ ನದಿ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ನಡೆದಿದೆ.
 
ಕೇಂದ್ರ ಸರಕಾರ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ರಾಜ್ಯದ 17 ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೋ ಅಥವಾ ಇಲ್ಲವೋ ಕಾದು ನೋಡಬೇಕಾಗಿದೆ. 
 
ಕೇಂದ್ರ ಸರಕಾರ 4 ವಾರಗಳಲ್ಲಿ ಕಾವೇರಿ ನಿರ್ವಹಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಕಾವೇರಿ ವಿವಾದ ಇದೀಗ ಕೇಂದ್ರದ ಅಂಗಳ ತಲುಪಿದೆ. ಇದೀಗಲಾದರೂ ಬಿಜೆಪಿ ನಾಯಕರು ಎಚ್ಚೆತ್ತುಕೊಳ್ಳುತ್ತಾರೆಯೋ ಎನ್ನುವುದನ್ನು ಕಾದು ನೋಡಬೇಕಾಗಿದೆ.
 
ಬಿಜೆಪಿ ಮುಖಂಡರು ಕೇವಲ ಸಿಎಂ ಸಿದ್ದರಾಮಯ್ಯ ಸರಕಾರವನ್ನು ಟೀಕಿಸುತ್ತಾ ಕಾಲ ಕಳೆಯದೇ ತಮ್ಮ ಪಕ್ಷದ ಪ್ರಧಾನಿಯ ಮೇಲೆ ಒತ್ತಡ ಹೇರಲು ಸಿದ್ದರಾಗುತ್ತಾರೋ ಇಲ್ಲವೋ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ತನ್ನ ಪಾಡಿಗೆ ತಾನು ಹೋಗುತ್ತಿದ್ದ ಮಹಿಳೆಯ ನಡು ರಸ್ತೆಯಲ್ಲೇ ಎಳೆದಾಡಿದ ಯುವಕರು

‌ತಿರುಮಲ ವೆಂಕಟೇಶ್ವರ ದೇವರ ಭಕ್ತರಿಗೆ ಗುಡ್‌ನ್ಯೂಸ್‌: ಲಡ್ಡುಗಾಗಿ ಇನ್ನೂ ಗಂಟೆಗಟ್ಟಲೆ ಕಾಯಬೇಕಿಲ್ಲ

ಅಮೀರ್ ಖಾನ್ ಭೇಟಿಯಾದ ಸಿಎಂ ಸಿದ್ದರಾಮಯ್ಯ ಸಂವೇದನಾಶೀಲ ನಟ ಎಂದಿದ್ದೇ ತಪ್ಪಾಯ್ತು

Arecanut price today: ಇಂದಿನ ಅಡಿಕೆ, ಕಾಳುಮೆಣಸು ಮಾರುಕಟ್ಟೆ ದರ ಹೇಗಿದೆ ನೋಡಿ

Gold Price: ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್, ಇಂದಿನ ಬೆಲೆ ಎಷ್ಟು ನೋಡಿ

ಮುಂದಿನ ಸುದ್ದಿ
Show comments