Webdunia - Bharat's app for daily news and videos

Install App

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು; ಮೈತ್ರಿ ಸರಕಾರಕ್ಕೆ ಧಕ್ಕೆ?

Webdunia
ಬುಧವಾರ, 17 ಜುಲೈ 2019 (11:36 IST)
ತಮ್ಮ ರಾಜೀನಾಮೆಯನ್ನು ಅಂಗೀಕಾರ ಮಾಡಲು ಸ್ಪೀಕರ್ ಗೆ ನಿರ್ದೇಶನ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದ ಅತೃಪ್ತ ಶಾಸಕರಿಗೆ ಕೋರ್ಟ್ ತೀರ್ಪು ನೀಡಿದ್ದು, ಅದು ಅತೃಪ್ತರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಅತೃಪ್ತ ಶಾಸಕರು ಸ್ಪೀಕರ್ ವಿರುದ್ಧ ಕೇಸ್ ದಾಖಲು ಮಾಡಿದ್ದರು. ಆದರೆ ಕೋರ್ಟ್ ಮೆಟ್ಟಿಲೇರಿದ್ದ ಶಾಸಕರಿಗೆ ಅನರ್ಹತೆ ಭೀತಿ ತಪ್ಪಿದೆ. ವಿಶ್ವಾಸ ಮತ ಸಂದರ್ಭದಲ್ಲಿ ರಾಜೀನಾಮೆ ನೀಡಿರೋ ಶಾಸಕರು ಕಡ್ಡಾಯವಾಗಿ ಭಾಗಿಯಾಗಬೇಕೆಂದಿಲ್ಲ ಅಂತ ಕೋರ್ಟ್ ಹೇಳಿದೆ.

ರಾಜೀನಾಮೆ ನೀಡಿರೋ ಶಾಸಕರಿಗೆ ವಿಪ್ ಅನ್ವಯ ಆಗೋದಿಲ್ಲ. ಇಷ್ಟೇ ಸಮಯದಲ್ಲಿ ರಾಜೀನಾಮೆ ಸ್ವೀಕಾರ ಮಾಡುವಂತೆ ಸ್ಪೀಕರ್ ಮೇಲೆ ಒತ್ತಡ ಹಾಕುವಂತಿಲ್ಲ ಅಂತ ಸುಪ್ರೀಂ ಕೋರ್ಟ್ ಹೇಳಿದೆ.

ಸದನದಲ್ಲಿ ಬಹುಮತ ಸಾಬೀತು ಪಡಿಸುವ ಕೆಲಸ ಮೈತ್ರಿ ಸರಕಾರ ಮಾಡಬೇಕಿದೆ. ಇನ್ನು ದೋಸ್ತಿ ಸರಕಾರದ ಅಸ್ತಿತ್ವದ ಮೇಲೆ ಇದು ಪರಿಣಾಮ ಬೀರಿದಂತಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments