ಸುಪ್ರೀಂಕೋರ್ಟ್ ಆದೇಶಕ್ಕೆ ಕಿಡಿ: ಮೈಸೂರಿನಲ್ಲಿ ಪ್ರತಿಭಟನೆ

Webdunia
ಮಂಗಳವಾರ, 21 ಮಾರ್ಚ್ 2017 (18:16 IST)
ತಮಿಳುನಾಡಿಗೆ ನೀರು ಹರಿಸುವುದನ್ನು ಮುಂದುವರಿಸಿ ಎಂದು ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ಕನ್ನಡ ಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಆರಂಭಿಸಿದ್ದಾರೆ.
 
ತಮಿಳುನಾಡಿಗೆ ಪ್ರತಿನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರು ಹರಿಸಿ ಆದೇಶ ಮುಂದುವರಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿರುವುದು ಕಾವೇರಿ ಕಣಿವೆಯ ರೈತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
 
ಕಾವೇರಿ ಕೊಳ್ಳದಲ್ಲಿ ಕುಡಿಯುವ ನೀರಿಗೆ ಕೊರತೆಯಿರುವಾಗ, ತಮಿಳುನಾಡಿಗೆ ಪ್ರತಿನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಹೇಗೆ ಸಾಧ್ಯ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸುವುದು ಬೇಡ. ಒಂದು ವೇಳೆ, ಸರಕಾರ ಸುಪ್ರೀಂಕೋರ್ಟ್ ಆದೇಶಕ್ಕೆ ಮಣಿದು ನೀರು ಬಿಟ್ಟಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ ಯಾಕೆ: ಶಾಕಿಂಗ್ ಸತ್ಯ ಬಯಲು

ಇಂಡಿಗೋ ವಿಮಾನ ಸೇವೆಯಲ್ಲಿ ಭಾರೀ ವ್ಯತ್ಯಯ: ಸಮಸ್ಯೆ ಗಂಭೀರವಾದ ಬೆನ್ನಲ್ಲೇ ಡಿಜಿಸಿಎ ಯೂ ಟರ್ನ್‌

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments