Webdunia - Bharat's app for daily news and videos

Install App

ಸುಪ್ರೀಂಕೋರ್ಟ್ ಆದೇಶಕ್ಕೆ ಕಿಡಿ: ಮೈಸೂರಿನಲ್ಲಿ ಪ್ರತಿಭಟನೆ

Webdunia
ಮಂಗಳವಾರ, 21 ಮಾರ್ಚ್ 2017 (18:16 IST)
ತಮಿಳುನಾಡಿಗೆ ನೀರು ಹರಿಸುವುದನ್ನು ಮುಂದುವರಿಸಿ ಎಂದು ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ಕನ್ನಡ ಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಆರಂಭಿಸಿದ್ದಾರೆ.
 
ತಮಿಳುನಾಡಿಗೆ ಪ್ರತಿನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರು ಹರಿಸಿ ಆದೇಶ ಮುಂದುವರಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿರುವುದು ಕಾವೇರಿ ಕಣಿವೆಯ ರೈತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
 
ಕಾವೇರಿ ಕೊಳ್ಳದಲ್ಲಿ ಕುಡಿಯುವ ನೀರಿಗೆ ಕೊರತೆಯಿರುವಾಗ, ತಮಿಳುನಾಡಿಗೆ ಪ್ರತಿನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಹೇಗೆ ಸಾಧ್ಯ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸುವುದು ಬೇಡ. ಒಂದು ವೇಳೆ, ಸರಕಾರ ಸುಪ್ರೀಂಕೋರ್ಟ್ ಆದೇಶಕ್ಕೆ ಮಣಿದು ನೀರು ಬಿಟ್ಟಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments