Webdunia - Bharat's app for daily news and videos

Install App

ಸ್ಪೀಕರ್ ಏನು ಮಾಡಬೇಕೆಂದು ನಾವು ನಿರ್ದೇಶನ ಮಾಡಲು ಆಗಲ್ಲ ಎಂದ ಸುಪ್ರೀಂಕೋರ್ಟ್

Webdunia
ಮಂಗಳವಾರ, 16 ಜುಲೈ 2019 (12:06 IST)
ನವದೆಹಲಿ: ರೆಬೆಲ್ ಶಾಸಕರ ರಾಜೀನಾಮೆ ವಿಚಾರವಾಗಿ ವಾದ ವಿವಾದಗಳನ್ನು ಆಲಿಸಿದ ಸುಪ್ರೀಂಕೋರ್ಟ್ ಇದೀಗ ತನ್ನ ಅಭಿಪ್ರಾಯ ಮಂಡಿಸುತ್ತಿದೆ.


ರೆಬೆಲ್ ಶಾಸಕರ ಪರವಾಗಿ ವಾದ ಮಂಡಿಸಿದ ಮುಕುಲ್ ರೊಹ್ಟಗಿ ಸ್ಪೀಕರ್ ತಕ್ಷಣವೇ ರಾಜೀನಾಮೆ ಅಂಗೀಕರಿಸದೇ ಪರೋಕ್ಷವಾಗಿ ಸಮ್ಮಿಶ್ರ ಸರ್ಕಾರಕ್ಕೆ ಸಹಾಯ ಮಾಡಿದರು ಎಂದು ಆರೋಪ ಮಾಡಿದ್ದರು.

ಈ ವಾದಗಳನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಸ್ಪೀಕರ್ ಏನು ಮಾಡಬೇಕೆಂದು ನಾವು ನಿರ್ದೇಶನ ಮಾಡಲು ಸಾಧ್ಯವಿಲ್ಲ. ಆದರೆ ಸ್ಪೀಕರ್ ಅನಗತ್ಯವಾಗಿ ಇದನ್ನು ಎಳೆಯಲೂ ಬಾರದು ಎಂದಿದ್ದಾರೆ. ಇದೀಗ ಮುಕುಲ್ ರೋಹ್ಟಗಿ ಮತ್ತು ಸ್ಪೀಕರ್ ಪರ ವಕೀಲ್ ಅಭಿಷೇಕ್ ಮನು ಸಿಂಘ್ವಿ ನಡುವೆ ವಾದ ವಿವಾದ ನಡೆಯುತ್ತಿದೆ. ಬಳಿಕವಷ್ಟೇ ಕೋರ್ಟ್ ಅಂತಿಮ ತೀರ್ಪು ನೀಡಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments