ಸುಪ್ರೀಂಕೋರ್ಟ್ ಮಹಾ ತೀರ್ಪು: ಕೋರ್ಟ್ ಹೇಳಿದ ಎರಡು ಖಡಕ್ ವಿಚಾರಗಳು!

Webdunia
ಬುಧವಾರ, 17 ಜುಲೈ 2019 (10:43 IST)
ನವದೆಹಲಿ: ಕರ್ನಾಟಕದ ಬಂಡಾಯ ಶಾಸಕರ ರಾಜೀನಾಮೆ ವಿಚಾರವಾಗಿ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಹೊರಹಾಕಿದೆ.


ಸ್ಪೀಕರ್ ಸಮಯ ಮಿತಿ ನೀಡದೇ ಶೀಘ್ರದಲ್ಲೇ ರಾಜೀನಾಮೆ ವಿಚಾರ ಇತ್ಯರ್ಥ ಮಾಡಬೇಕು. ರಾಜೀನಾಮೆ ನೀಡಿದ ಶಾಸಕರನ್ನು ಕಲಾಪದಲ್ಲಿ ಭಾಗವಹಿಸಲೇ ಬೇಕು ಎಂದು ಒತ್ತಾಯ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಆದೇಶ ಮಾಡಲಾಗಿದೆ.

ಆದರೆ ಸ್ಪೀಕರ್ ಗೆ ಇಂತಿಷ್ಟೇ ಕಾಲಮಿತಿ ಎಂದು ಕೋರ್ಟ್ ಸ್ಪಷ್ಟವಾಗಿ ಹೇಳಿಲ್ಲ. ಸ್ಪೀಕರ್ ನಿರ್ಧಾರದವರೆಗೂ ಶಾಸಕರನ್ನು ಅಧಿವೇಶನದಲ್ಲಿ ಭಾಗವಹಿಸಲು ಒತ್ತಾಯ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿರುವುದರಿಂದ ಇದೀಗ ರೆಬಲ್ ಶಾಸಕರು ವಿಪ್ ನ ಒತ್ತಡದಿಂದ ಹೊರಬಿದ್ದಿದ್ದಾರೆ. ಆದರೆ ಅನರ್ಹತೆ ನಿರ್ಧಾರ ಕೈಗೊಳ್ಳುವುದು ಸ್ಪೀಕರ್ ವಿವೇಚನೆಗೆ ಬಿಟ್ಟ ವಿಚಾರ ಎಂದಿರುವ ಸುಪ್ರೀಂ ಕೋರ್ಟ್ ಸ್ಪೀಕರ್ ಗೆ ನಿರ್ದಿಷ್ಟ ಆದೇಶ ನೀಡಿಲ್ಲ.

ಹೀಗೆ ಎರಡು ಮುಖ್ಯ ವಿಚಾರಗಳನ್ನು ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಸುಪ್ರೀಂಕೋರ್ಟ್ ವಿನಾಕಾರಣ ವಿಳಂಬ ಧೋರಣೆ ಮಾಡುತ್ತಿರುವುದರ ವಿರುದ್ಧ ಆದೇಶ ನೀಡಿದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments