Webdunia - Bharat's app for daily news and videos

Install App

ಸುಪ್ರೀಂಕೋರ್ಟ್ ಮಹಾ ತೀರ್ಪು: ಕೋರ್ಟ್ ಹೇಳಿದ ಎರಡು ಖಡಕ್ ವಿಚಾರಗಳು!

Webdunia
ಬುಧವಾರ, 17 ಜುಲೈ 2019 (10:43 IST)
ನವದೆಹಲಿ: ಕರ್ನಾಟಕದ ಬಂಡಾಯ ಶಾಸಕರ ರಾಜೀನಾಮೆ ವಿಚಾರವಾಗಿ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಹೊರಹಾಕಿದೆ.


ಸ್ಪೀಕರ್ ಸಮಯ ಮಿತಿ ನೀಡದೇ ಶೀಘ್ರದಲ್ಲೇ ರಾಜೀನಾಮೆ ವಿಚಾರ ಇತ್ಯರ್ಥ ಮಾಡಬೇಕು. ರಾಜೀನಾಮೆ ನೀಡಿದ ಶಾಸಕರನ್ನು ಕಲಾಪದಲ್ಲಿ ಭಾಗವಹಿಸಲೇ ಬೇಕು ಎಂದು ಒತ್ತಾಯ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಆದೇಶ ಮಾಡಲಾಗಿದೆ.

ಆದರೆ ಸ್ಪೀಕರ್ ಗೆ ಇಂತಿಷ್ಟೇ ಕಾಲಮಿತಿ ಎಂದು ಕೋರ್ಟ್ ಸ್ಪಷ್ಟವಾಗಿ ಹೇಳಿಲ್ಲ. ಸ್ಪೀಕರ್ ನಿರ್ಧಾರದವರೆಗೂ ಶಾಸಕರನ್ನು ಅಧಿವೇಶನದಲ್ಲಿ ಭಾಗವಹಿಸಲು ಒತ್ತಾಯ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿರುವುದರಿಂದ ಇದೀಗ ರೆಬಲ್ ಶಾಸಕರು ವಿಪ್ ನ ಒತ್ತಡದಿಂದ ಹೊರಬಿದ್ದಿದ್ದಾರೆ. ಆದರೆ ಅನರ್ಹತೆ ನಿರ್ಧಾರ ಕೈಗೊಳ್ಳುವುದು ಸ್ಪೀಕರ್ ವಿವೇಚನೆಗೆ ಬಿಟ್ಟ ವಿಚಾರ ಎಂದಿರುವ ಸುಪ್ರೀಂ ಕೋರ್ಟ್ ಸ್ಪೀಕರ್ ಗೆ ನಿರ್ದಿಷ್ಟ ಆದೇಶ ನೀಡಿಲ್ಲ.

ಹೀಗೆ ಎರಡು ಮುಖ್ಯ ವಿಚಾರಗಳನ್ನು ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಸುಪ್ರೀಂಕೋರ್ಟ್ ವಿನಾಕಾರಣ ವಿಳಂಬ ಧೋರಣೆ ಮಾಡುತ್ತಿರುವುದರ ವಿರುದ್ಧ ಆದೇಶ ನೀಡಿದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments