Webdunia - Bharat's app for daily news and videos

Install App

10.30 ಕ್ಕೆ ಸುಪ್ರೀಂ ತೀರ್ಪು: 12.30 ಕ್ಕೆ ಬಿಜೆಪಿ ಮಹತ್ವದ ಸಭೆ

Webdunia
ಬುಧವಾರ, 17 ಜುಲೈ 2019 (09:56 IST)
ಬೆಂಗಳೂರು: ರಾಜ್ಯ ರಾಜಕೀಯದ ನಾಟಕೀಯ ಸನ್ನಿವೇಶಕ್ಕೆ ಇಂದು ಒಂದು ಹಂತದಲ್ಲಿ ತೆರೆ ಬೀಳಲಿದೆ. ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಇಂದು 10.30 ಕ್ಕೆ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ.


ಈ ತೀರ್ಪು ಮೈತ್ರಿ ಸರ್ಕಾರದ ಅಳಿವು ಉಳಿವಿನ ವಿಚಾರದಲ್ಲಿ ಮಹತ್ವದ್ದಾಗಲಿದೆ. ಇಂದು ಸುಪ್ರೀಂಕೋರ್ಟ್ ಸ್ಪೀಕರ್ ಮತ್ತು ರಾಜೀನಾಮೆ ವಿಚಾರವಾಗಿ ಯಾವ ರೀತಿ ನಿರ್ದೇಶನ ನೀಡಲಿದೆ ಎಂದು ಇಡೀ ರಾಜ್ಯವೇ ಕಾದು ಕುಳಿತಿದೆ.

ಈ ನಡುವೆ ಸುಪ್ರೀಂ ಮಹತ್ವದ ತೀರ್ಪಿನ ಬೆನ್ನಲ್ಲೇ ರಮಣ ರೆಸಾರ್ಟ್ ನಲ್ಲಿ ತಂಗಿರುವ ರಾಜ್ಯ ಬಿಜೆಪಿ ಶಾಸಕರ ಜತೆ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ 12.30 ಕ್ಕೆ ಸಭೆ ನಡೆಸಲಿದ್ದಾರೆ. ನಾಳೆ ವಿಶ್ವಾಸ ಮತ ಯಾಚನೆ ಹಿನ್ನಲೆಯಲ್ಲಿ ಬಿಜೆಪಿಯ ಈ ಸಭೆಗೂ ಮಹತ್ವ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಶುಗರ್ ಲೆವೆಲ್ 200 ರ ಒಳಗಿದ್ದರೆ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಬಿಎಂ ಹೆಗ್ಡೆ ನೀಡಿದ್ದ ಸಲಹೆಯಿದು

ಸುಜಾತ ಭಟ್ ಉಲ್ಟಾ ಹೊಡೆಯುತ್ತಿದ್ದಂತೇ ಶಾಕಿಂಗ್ ಹೇಳಿಕೆ ನೀಡಿದ ಗಿರೀಶ್ ಮಟ್ಟೆಣ್ಣನವರ್

Dharmasthala case: ಮಾಸ್ಕ್ ಮ್ಯಾನ್ ಅರೆಸ್ಟ್

ಅನನ್ಯಾ ಭಟ್ ನನ್ನ ಮಗಳಲ್ಲ.. ಹೌದೌದು ಮಗಳು ಸುಜಾತ ಭಟ್ ಉಲ್ಟಾ ಪಲ್ಟಾ

ಮುಂದಿನ ಸುದ್ದಿ
Show comments