Webdunia - Bharat's app for daily news and videos

Install App

10.30 ಕ್ಕೆ ಸುಪ್ರೀಂ ತೀರ್ಪು: 12.30 ಕ್ಕೆ ಬಿಜೆಪಿ ಮಹತ್ವದ ಸಭೆ

Webdunia
ಬುಧವಾರ, 17 ಜುಲೈ 2019 (09:56 IST)
ಬೆಂಗಳೂರು: ರಾಜ್ಯ ರಾಜಕೀಯದ ನಾಟಕೀಯ ಸನ್ನಿವೇಶಕ್ಕೆ ಇಂದು ಒಂದು ಹಂತದಲ್ಲಿ ತೆರೆ ಬೀಳಲಿದೆ. ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಇಂದು 10.30 ಕ್ಕೆ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ.


ಈ ತೀರ್ಪು ಮೈತ್ರಿ ಸರ್ಕಾರದ ಅಳಿವು ಉಳಿವಿನ ವಿಚಾರದಲ್ಲಿ ಮಹತ್ವದ್ದಾಗಲಿದೆ. ಇಂದು ಸುಪ್ರೀಂಕೋರ್ಟ್ ಸ್ಪೀಕರ್ ಮತ್ತು ರಾಜೀನಾಮೆ ವಿಚಾರವಾಗಿ ಯಾವ ರೀತಿ ನಿರ್ದೇಶನ ನೀಡಲಿದೆ ಎಂದು ಇಡೀ ರಾಜ್ಯವೇ ಕಾದು ಕುಳಿತಿದೆ.

ಈ ನಡುವೆ ಸುಪ್ರೀಂ ಮಹತ್ವದ ತೀರ್ಪಿನ ಬೆನ್ನಲ್ಲೇ ರಮಣ ರೆಸಾರ್ಟ್ ನಲ್ಲಿ ತಂಗಿರುವ ರಾಜ್ಯ ಬಿಜೆಪಿ ಶಾಸಕರ ಜತೆ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ 12.30 ಕ್ಕೆ ಸಭೆ ನಡೆಸಲಿದ್ದಾರೆ. ನಾಳೆ ವಿಶ್ವಾಸ ಮತ ಯಾಚನೆ ಹಿನ್ನಲೆಯಲ್ಲಿ ಬಿಜೆಪಿಯ ಈ ಸಭೆಗೂ ಮಹತ್ವ ಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments