Webdunia - Bharat's app for daily news and videos

Install App

ಅತೃಪ್ತ ಶಾಸಕರ ಭವಿಷ್ಯ ಬರೆದ ಸುಪ್ರೀಂ ಕೋರ್ಟ್

Webdunia
ಮಂಗಳವಾರ, 16 ಜುಲೈ 2019 (16:15 IST)

ಮೈತ್ರಿ ಸರಕಾರಕ್ಕೆ ಸವಾಲ್ ಎಸೆದು ರಾಜೀನಾಮೆ ನೀಡಿರೋ ಅತೃಪ್ತ ಶಾಸಕರ ಭವಿಷ್ಯ ಬುಧವಾರದಂದು ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ನಿರ್ಧಾರಗೊಳ್ಳಲಿದೆ.

ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠವು ಸುದೀರ್ಘ ವಿಚಾರಣೆ ನಡೆಸಿದೆ. ಬುಧವಾರದಂದು ತನ್ನ ತೀರ್ಮಾನ ಪ್ರಕಟ ಮಾಡೋದಾಗಿ ಕೋರ್ಟ್ ಹೇಳಿದೆ.

ಅತೃಪ್ತ ಶಾಸಕರ ಪರವಾಗಿ ಮುಕುಲ್ ರೋಹಟಗಿ ವಾದ ಮಂಡನೆ ಮಾಡಿದರೆ, ಸ್ಪೀಕರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ರು. ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪರವಾಗಿ ರಾಜೀವ್ ಧವನ್ ವಾದಿಸಿದ್ರು.

ಬುಧವಾರ ಬೆಳಗ್ಗೆ 10:30ಕ್ಕೆ ತೀರ್ಪು ಪ್ರಕಟಿಸುವುದಾಗಿ ಹೇಳಿದ ಕೋರ್ಟ್ ಆದೇಶ ಹೊರಡಿಸೋವರೆಗೂ ಯಥಾ ಸ್ಥಿತಿ

ಕಾಪಾಡಿಕೊಳ್ಳಬೇಕೆಂದು ಸೂಚನೆ ನೀಡಿದೆ.

ಮೈತ್ರಿ ಸರಕಾರ ಕೆಡವಲು ಹಾಗೂ ಸಕಾರಣವಿಲ್ಲದೇ ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದಾರೆ. ಇವರ ಉದ್ದೇಶ ಸರಕಾರ ಕೆಡವುದೇ ಆಗಿದೆ. ಇದು ಪ್ರಜಾತಂತ್ರಕ್ಕೆ ಮಾರಕ. ಅಲ್ಲದೇ ಸ್ಪೀಕರ್ ಗೆ ಈ ವಿಷಯದಲ್ಲಿ ಅಧಿಕಾರವಿದ್ದು, ಅವರು ವಿಚಾರಣೆ ನಡೆಸೋದಕ್ಕೆ ಕಾಲಾವಕಾಶ ಬೇಕು ಎಂದು ವಾದದಲ್ಲಿ ಸರಕಾರದ ಪರವಾಗಿ ನ್ಯಾಯಾಲಯದ ಗಮನಕ್ಕೆ ತರಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments