Webdunia - Bharat's app for daily news and videos

Install App

ಸುರಪುರ ಶಾಸಕ ರಾಜ ವೆಂಕಟಪ್ಪ ನಾಯಕ ಅಂತಿಮ ದರ್ಶನ ಪಡೆದ ಡಿಕೆಶಿ

geetha
ಭಾನುವಾರ, 25 ಫೆಬ್ರವರಿ 2024 (17:00 IST)
ಬೆಂಗಳೂರು:   ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತಕ್ಕೆ ಒಳಗಾಗುತ್ತಿದ್ದಂತೆ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಿಸದೇ ನಿಧರಾಗಿರೋದಾಗಿ ತಿಳಿದು ಬಂದಿದೆ.ಹೃದಯಾಘಾತದಿಂದ‌  ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ.
 
ರಾಜ್ಯ ಸರ್ಕಾರದಿಂದ ಮೊನ್ನಯಷ್ಟೇ ನಿಗಮ-ಮಂಡಳಿ ನೇಮಕಾತಿ ಆದೇಶ ಮಾಡಲಾಗಿತ್ತು. ಈ ವೇಳೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಮೊನ್ನೆಯಷ್ಟೇ ಅವರು ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

ಸುರಪುರ ಶಾಸಕ ರಾಜ ವೆಂಕಟಪ್ಪ ನಾಯಕ ಅವರ ಅಂತಿಮ ದರ್ಶನವನ್ನು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಪಡೆದರು. ನಗರದ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಶಾಸಕಚರಾಜ ವೆಂಕಟಪ್ಪ ನಾಯಕ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು. ಶಾಸಕ ರಾಜಾ ವೆಂಕಟಪ್ಪ ನಾಯಕ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments