ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದು ಖಚಿತ : ಮುತಾಲಿಕ್

Webdunia
ಶನಿವಾರ, 29 ಅಕ್ಟೋಬರ್ 2022 (15:01 IST)
ಧಾರವಾಡ : ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಜ್ಜಾಗಿದ್ದಾರೆ.

ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದು ಖಚಿತ. ಬಿಜೆಪಿಯವರು ಟಿಕೆಟ್ ಕೊಡಲು ಬಂದರೂ ನಾನು ಪಡೆದುಕೊಳ್ಳುವುದಿಲ್ಲ. ಸ್ವತಂತ್ರನಾಗಿ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಏಳೆಂಟು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಕ್ಕಾಗಿ ಹಿಂದೂ ಕಾರ್ಯಕರ್ತರು ಮನವಿ ಮಾಡಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂಬುದನ್ನು ಶೀಘ್ರವೇ ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಜಾಗತಿಕ ಒಳಿತಿಗಾಗಿ ಭಾರತ, ಯುಎಸ್ ನಿಕಟವಾಗಿ ಕೆಲಸ ಮಾಡುತ್ತದೆ

ತ್ವಿಶಾ ಶರ್ಮಾ ಸಾವು ಪ್ರಕರಣ: ಪತಿ ಸಮರ್ಥ್ ಸಿಂಗ್ 7 ದಿನಗಳ ಪೊಲೀಸ್ ಕಸ್ಟಡಿಗೆ

ಮುಂದಿನ ಸುದ್ದಿ
Show comments