Webdunia - Bharat's app for daily news and videos

Install App

ಶಾಸಕ ಗಣೇಶ್ ನನ್ನು ಬಂಧಿಸಿ ಎಂದ ಸುರೇಶ್ ಬಾಬು

Webdunia
ಶನಿವಾರ, 26 ಜನವರಿ 2019 (17:48 IST)
ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಗಣೇಶ್ ಹಲ್ಲೆ ನಡೆಸಿರುವುದನ್ನು ನಾನು ಖಂಡಿಸುತ್ತೇನೆ. ಕೂಡಲೇ ಪೊಲೀಸರು ಶಾಸಕ ಗಣೇಶ್ ನನ್ನು ಪೊಲೀಸರು ಬಂಧಿಸಬೇಕೆಂದು ಕಂಪ್ಲಿ ಮಾಜಿ ಶಾಸಕ ಟಿ.ಹೆಚ್.ಸುರೇಶ್ ಬಾಬು ಆಗ್ರಹಿಸಿದ್ದಾರೆ.

ತಮ್ಮ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರ ನಡುವೆ ವೈಮನಸ್ಸು ಏನೇ ಇರಲಿ ಅದನ್ನು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಬೇಕು, ಅದು ಬಿಟ್ಟು ರೀತಿ ರಾಜ್ಯ ತಲೆ ತಗ್ಗಿಸುವಂತೆ ಬಹಿರಂಗವಾಗಿ ಹೊಡೆದಾಡಿಕೊಳ್ಳುವುದು ಸರಿಯಲ್ಲ ಗಣೇಶ್ ನಿಂದ ಆನಂದ್ ಸಿಂಗ್ ಮೇಲೆ ಹಲ್ಲೆ ಆಗುತ್ತೆ ಅಂತ ನಾನು ಊಹಿಸಿಯೂ ಇರಲಿಲ್ಲ.

ಒಬ್ಬ ಜನಪ್ರತಿನಿಧಿ ಇನ್ನೊಬ್ಬ ಜನಪ್ರತಿನಿಧಿ ಮೇಲೆ ಹಲ್ಲೆ ಮಾಡುವುದು ಸಮಾಜದ ಜನತೆಯ ದೃಷ್ಠಿಯಲ್ಲಿ ಕೀಳಾದುದು, ಪ್ರಕರಣದಲ್ಲಿ ಗಣೇಶ್ ಅವರು ತಲೆಮಾರಿಸಿಕೊಂಡು ಓಡಾಡುವುದಲ್ಲದೇ ಕಾನೂನಿಗೆ ತಲೆಬಾಗಬೇಕೆಂದು ಆಗ್ರಹಿಸಿದ್ದಾರೆ.
  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Gold Price today: ಮತ್ತೆ ಲಕ್ಷದತ್ತ ಚಿನ್ನದ ದರ

Glance AI App: ಆನ್ ಲೈನ್ ನಲ್ಲಿ ಡ್ರೆಸ್ ಖರೀದಿಸುವಾಗ ಟ್ರಯಲ್ ನೋಡುವುದು ಇನ್ನು ಸುಲಭ

Ranya Rao case: ಪರಮೇಶ್ವರ್ ಸಾಮಾನ್ಯರ ಮದುವೆಗೆ ಬಂದ್ರೂ 20 ಲಕ್ಷ ಗಿಫ್ಟ್ ಕೊಡ್ತಾರಾ

ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ನಾಮಕರಣವಾಗಿರುವುದರಿಂದ ಲಾಭವೇನುಮ ನಷ್ಟವೇನು

ಮುಂದಿನ ಸುದ್ದಿ
Show comments