Webdunia - Bharat's app for daily news and videos

Install App

ಶಾಸಕ ಗಣೇಶ್ ನನ್ನು ಬಂಧಿಸಿ ಎಂದ ಸುರೇಶ್ ಬಾಬು

Webdunia
ಶನಿವಾರ, 26 ಜನವರಿ 2019 (17:48 IST)
ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಗಣೇಶ್ ಹಲ್ಲೆ ನಡೆಸಿರುವುದನ್ನು ನಾನು ಖಂಡಿಸುತ್ತೇನೆ. ಕೂಡಲೇ ಪೊಲೀಸರು ಶಾಸಕ ಗಣೇಶ್ ನನ್ನು ಪೊಲೀಸರು ಬಂಧಿಸಬೇಕೆಂದು ಕಂಪ್ಲಿ ಮಾಜಿ ಶಾಸಕ ಟಿ.ಹೆಚ್.ಸುರೇಶ್ ಬಾಬು ಆಗ್ರಹಿಸಿದ್ದಾರೆ.

ತಮ್ಮ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರ ನಡುವೆ ವೈಮನಸ್ಸು ಏನೇ ಇರಲಿ ಅದನ್ನು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಬೇಕು, ಅದು ಬಿಟ್ಟು ರೀತಿ ರಾಜ್ಯ ತಲೆ ತಗ್ಗಿಸುವಂತೆ ಬಹಿರಂಗವಾಗಿ ಹೊಡೆದಾಡಿಕೊಳ್ಳುವುದು ಸರಿಯಲ್ಲ ಗಣೇಶ್ ನಿಂದ ಆನಂದ್ ಸಿಂಗ್ ಮೇಲೆ ಹಲ್ಲೆ ಆಗುತ್ತೆ ಅಂತ ನಾನು ಊಹಿಸಿಯೂ ಇರಲಿಲ್ಲ.

ಒಬ್ಬ ಜನಪ್ರತಿನಿಧಿ ಇನ್ನೊಬ್ಬ ಜನಪ್ರತಿನಿಧಿ ಮೇಲೆ ಹಲ್ಲೆ ಮಾಡುವುದು ಸಮಾಜದ ಜನತೆಯ ದೃಷ್ಠಿಯಲ್ಲಿ ಕೀಳಾದುದು, ಪ್ರಕರಣದಲ್ಲಿ ಗಣೇಶ್ ಅವರು ತಲೆಮಾರಿಸಿಕೊಂಡು ಓಡಾಡುವುದಲ್ಲದೇ ಕಾನೂನಿಗೆ ತಲೆಬಾಗಬೇಕೆಂದು ಆಗ್ರಹಿಸಿದ್ದಾರೆ.
  

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments