ಗೌರಿಶಂಕರ್ ವಿರುದ್ಧ ಸುರೇಶ್ ಗೌಡ ಆರೋಪ?

Webdunia
ಶನಿವಾರ, 11 ಮಾರ್ಚ್ 2023 (13:58 IST)
ತುಮಕೂರು : ಇಲ್ಲಿನ ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ದೇವಸ್ಥಾನಗಳ ಹಣವನ್ನೂ ಬಿಡದೇ ಕಮಿಷನ್ ಪಡೆಯುತಿದ್ದಾರೆ. ಅಷ್ಟರ ಮಟ್ಟಿಗೆ ಕ್ಷೇತ್ರದಲ್ಲಿ ಕಮಿಷನ್ ದಂಧೆ ನಡೆಸುತಿದ್ದಾರೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ.
 
ಊರ್ಡಿಗೆರೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ಊರ್ಡಿಗೆರೆ ಬಯಲು ಆಂಜನೇಯ ಸ್ವಾಮಿ ದೇವಸ್ಥಾನದ ಕಾಮಗಾರಿಗೆ ಕಮಿಷನ್ ಕೊಟ್ಟಿಲ್ಲ ಎಂದು ಕಾಮಗಾರಿಯನ್ನೇ ಪೂರ್ಣಗೊಳಿಸಿಲ್ಲ ಎಂದು ಆಪಾದಿಸಿದ್ದಾರೆ.

ಬಯಲು ಆಂಜನೇಯ ಸ್ವಾಮಿ ದೇವರಿಗೆ ನನ್ನ ಕಾಲದಲ್ಲಿ 50 ಲಕ್ಷ ಬಿಡುಗಡೆ ಮಾಡಿದ್ದೆ. ಸೋತ ನಂತರವೂ 25ಲಕ್ಷ ಹಣ ಕೊಡಸಿದ್ದೆ. ಆದರೆ ಶಾಸಕರು 5 ಪೈಸೆ ಖರ್ಚು ಮಾಡಿಲ್ಲ ಕಮಿಷನ್ ಕೊಟ್ಟಿಲ್ಲ ಎಂದು ಮೂರು ವರ್ಷದಿಂದ ಆ ಹಣವನ್ನು ಹಾಗೆ ಇಟ್ಟುಕೊಂಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments