Webdunia - Bharat's app for daily news and videos

Install App

ಸುರೇಶ್ ಗೌಡ ಕೊಲೆಗೆ ಸುಪಾರಿ ಆರೋಪ?

Webdunia
ಗುರುವಾರ, 24 ನವೆಂಬರ್ 2022 (12:39 IST)
ತುಮಕೂರು : ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕೀಯ ಜಿದ್ದಾ ಜಿದ್ದಿ ತಾರಕಕ್ಕೇರಿದೆ. ಹಾಲಿ ಮತ್ತು ಮಾಜಿ ಶಾಸಕರುಗಳ ಆರೋಪ-ಪ್ರತ್ಯಾರೋಪಗಳು ಮಿತಿ ಮೀರಿದೆ.

ಮಾಜಿ ಶಾಸಕ ಸುರೇಶ್ ಗೌಡರ ಕೊಲೆಗೆ ಹಾಲಿ ಜೆಡಿಎಸ್ ಶಾಸಕ ಗೌರಿಶಂಕರ್ ಸುಪಾರಿ ಕೊಟ್ಟಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟುಮಾಡಿದೆ.

ತುಮಕೂರು ಜಿಲ್ಲೆಯಲ್ಲೇ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ರಾಜಕೀಯ ಸೆಡ್ಡು, ಜಿದ್ದಾಜಿದ್ದಿಗೆ ಕುಖ್ಯಾತಿ. ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡರು ತನ್ನದ್ದು ಶೇರು ಎಂದರೆ ಹಾಲಿ ಶಾಸಕ ಗೌರಿಶಂಕರ್ ತಾನೇನು ಕಡಿಮೆ ಇಲ್ಲ ತನ್ನದು ಸವಾಶೇರು ಎನ್ನುತ್ತಾರೆ.

ಅಷ್ಟರ ಮಟ್ಟಿಗೆ ಪರಸ್ಪರ ರೋಶಾವೇಷ ಇದೆ. ಆದರೆ ಇದ್ದಕಿದ್ದ ಹಾಗೇ ಸುರೇಶ್ ಗೌಡರು ವೇದಿಕೆಯೊಂದರಲ್ಲಿ ಮಾತನಾಡುತ್ತಾ, ನನ್ನ ಕೊಲೆಗೆ ಗೌರಿಶಂಕರ್ ಸುಪಾರಿ ಕೊಟ್ಟಿದ್ದಾರೆ ಎಂದು ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ದೂರಿನಲ್ಲಿ‌ ಗುಡುಗಿದ ಹಿಂದೂ ನಾಯಕ ಬಸನಗೌಡ ಪಾಟೀಲ್ ವಿರುದ್ಧ ಕೇಸ್

ಮದ್ದೂರು ಗಲಭೆ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್‌ಪಿ ವರ್ಗಾವಣೆ

ಅಮೆರಿಕಾದ ಬಲಪಂಥಿಯ ನಾಯಕ ಚಾರ್ಲಿ ಹಂತಕನ ಬಂಧನ

ಸ್ಪೈಸ್‌ಜೆಟ್ ಟೇಕ್ ಆಫ್ ಆದ ಕ್ಷಣದಲ್ಲೇ ಕಳಚಿದ ಚಕ್ರ, ಮುಂದೇನಾಯ್ತು ಗೊತ್ತಾ

ಧರ್ಮಸ್ಥಳ: ಬುರುಡೆ ತಂದ ಚಿನ್ನಯ್ಯಗೆ ಸದ್ಯ ಜೈಲೇ ಗತಿ

ಮುಂದಿನ ಸುದ್ದಿ
Show comments