Webdunia - Bharat's app for daily news and videos

Install App

ಚಲುವರಾಯಸ್ವಾಮಿ ಓರ್ವ ರಾಜಕೀಯ ವ್ಯಭಿಚಾರಿ- ಸುರೇಶ್ ಗೌಡ ವಾಗ್ದಾಳಿ

Webdunia
ಶನಿವಾರ, 19 ಅಕ್ಟೋಬರ್ 2019 (12:26 IST)
ಮಂಡ್ಯ : ಚಲುವರಾಯಸ್ವಾಮಿ ಓರ್ವ ರಾಜಕೀಯ ವ್ಯಭಿಚಾರಿ ಎಂದು ಶಾಸಕ ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ.




ನಾಗಮಂಗಲದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಲುವರಾಯಸ್ವಾಮಿ ಓರ್ವ ರಾಜಕೀಯ ವ್ಯಭಿಚಾರಿ, ಕುತಂತ್ರಿ. ಅವರು ಕೊಡಿಸಿದ ಅನುದಾನ ಎಲ್ಲಿ ಬಂತು?ಎಲ್ಲಿ ಹೋಯಿತು? ಬೆಳಿಗ್ಗೆ ಯಾರ ಬಳಿ ಹೋಗೋಣ? ಸಂಜೆ ರಾತ್ರಿ ಯಾರ ಹತ್ತಿರ ಹೋಗಿ ರಾಜಕಾರಣ ಮಾಡೋಣ ಅಂತ ಪಿಎಚ್ ಡಿ ಮಾಡುತ್ತಿದ್ದಾರೆ’ ಎಂದು ವ್ಯಂಗ್ಯ ಮಾಡಿದ್ದಾರೆ.


‘ಬೆಳಿಗ್ಗೆ ಒಂದು ಮನೆಗೆ , ರಾತ್ರಿ ಒಂದು ಮನೆಗೆ ಹೋಗಿ ರಾಜಕಾರಣ  ಮಾಡುವವರನ್ನು ವ್ಯಭಿಚಾರಿ ಅನ್ನದೆ ಏನೆಂದು ಹೇಳಬೇಕು. ದುಡ್ಡು, ಅಧಿಕಾರಕ್ಕಾಗಿ ಚಲುವರಾಯಸ್ವಾಮಿ ಏನು ಬೇಕಾದರೂ ಮಾಡುತ್ತಾರೆ. ಅವರೆಲ್ಲ ದೊಡ್ಡವರು, ಸ್ವಯಂ ಘೋಷಿತ ರಾಜ್ಯ ನಾಯಕರು’ ಎಂದು ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments