Webdunia - Bharat's app for daily news and videos

Install App

ಚಲುವರಾಯಸ್ವಾಮಿ ಓರ್ವ ರಾಜಕೀಯ ವ್ಯಭಿಚಾರಿ- ಸುರೇಶ್ ಗೌಡ ವಾಗ್ದಾಳಿ

Webdunia
ಶನಿವಾರ, 19 ಅಕ್ಟೋಬರ್ 2019 (12:26 IST)
ಮಂಡ್ಯ : ಚಲುವರಾಯಸ್ವಾಮಿ ಓರ್ವ ರಾಜಕೀಯ ವ್ಯಭಿಚಾರಿ ಎಂದು ಶಾಸಕ ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ.




ನಾಗಮಂಗಲದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಲುವರಾಯಸ್ವಾಮಿ ಓರ್ವ ರಾಜಕೀಯ ವ್ಯಭಿಚಾರಿ, ಕುತಂತ್ರಿ. ಅವರು ಕೊಡಿಸಿದ ಅನುದಾನ ಎಲ್ಲಿ ಬಂತು?ಎಲ್ಲಿ ಹೋಯಿತು? ಬೆಳಿಗ್ಗೆ ಯಾರ ಬಳಿ ಹೋಗೋಣ? ಸಂಜೆ ರಾತ್ರಿ ಯಾರ ಹತ್ತಿರ ಹೋಗಿ ರಾಜಕಾರಣ ಮಾಡೋಣ ಅಂತ ಪಿಎಚ್ ಡಿ ಮಾಡುತ್ತಿದ್ದಾರೆ’ ಎಂದು ವ್ಯಂಗ್ಯ ಮಾಡಿದ್ದಾರೆ.


‘ಬೆಳಿಗ್ಗೆ ಒಂದು ಮನೆಗೆ , ರಾತ್ರಿ ಒಂದು ಮನೆಗೆ ಹೋಗಿ ರಾಜಕಾರಣ  ಮಾಡುವವರನ್ನು ವ್ಯಭಿಚಾರಿ ಅನ್ನದೆ ಏನೆಂದು ಹೇಳಬೇಕು. ದುಡ್ಡು, ಅಧಿಕಾರಕ್ಕಾಗಿ ಚಲುವರಾಯಸ್ವಾಮಿ ಏನು ಬೇಕಾದರೂ ಮಾಡುತ್ತಾರೆ. ಅವರೆಲ್ಲ ದೊಡ್ಡವರು, ಸ್ವಯಂ ಘೋಷಿತ ರಾಜ್ಯ ನಾಯಕರು’ ಎಂದು ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments