ಚಲುವರಾಯಸ್ವಾಮಿ ಓರ್ವ ರಾಜಕೀಯ ವ್ಯಭಿಚಾರಿ- ಸುರೇಶ್ ಗೌಡ ವಾಗ್ದಾಳಿ

Webdunia
ಶನಿವಾರ, 19 ಅಕ್ಟೋಬರ್ 2019 (12:26 IST)
ಮಂಡ್ಯ : ಚಲುವರಾಯಸ್ವಾಮಿ ಓರ್ವ ರಾಜಕೀಯ ವ್ಯಭಿಚಾರಿ ಎಂದು ಶಾಸಕ ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದಾರೆ.




ನಾಗಮಂಗಲದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಲುವರಾಯಸ್ವಾಮಿ ಓರ್ವ ರಾಜಕೀಯ ವ್ಯಭಿಚಾರಿ, ಕುತಂತ್ರಿ. ಅವರು ಕೊಡಿಸಿದ ಅನುದಾನ ಎಲ್ಲಿ ಬಂತು?ಎಲ್ಲಿ ಹೋಯಿತು? ಬೆಳಿಗ್ಗೆ ಯಾರ ಬಳಿ ಹೋಗೋಣ? ಸಂಜೆ ರಾತ್ರಿ ಯಾರ ಹತ್ತಿರ ಹೋಗಿ ರಾಜಕಾರಣ ಮಾಡೋಣ ಅಂತ ಪಿಎಚ್ ಡಿ ಮಾಡುತ್ತಿದ್ದಾರೆ’ ಎಂದು ವ್ಯಂಗ್ಯ ಮಾಡಿದ್ದಾರೆ.


‘ಬೆಳಿಗ್ಗೆ ಒಂದು ಮನೆಗೆ , ರಾತ್ರಿ ಒಂದು ಮನೆಗೆ ಹೋಗಿ ರಾಜಕಾರಣ  ಮಾಡುವವರನ್ನು ವ್ಯಭಿಚಾರಿ ಅನ್ನದೆ ಏನೆಂದು ಹೇಳಬೇಕು. ದುಡ್ಡು, ಅಧಿಕಾರಕ್ಕಾಗಿ ಚಲುವರಾಯಸ್ವಾಮಿ ಏನು ಬೇಕಾದರೂ ಮಾಡುತ್ತಾರೆ. ಅವರೆಲ್ಲ ದೊಡ್ಡವರು, ಸ್ವಯಂ ಘೋಷಿತ ರಾಜ್ಯ ನಾಯಕರು’ ಎಂದು ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆ, ತಪ್ಪದೇ ಗಮನಿಸಿ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

ಮುಂದಿನ ಸುದ್ದಿ
Show comments