Webdunia - Bharat's app for daily news and videos

Install App

ಸುರೇಶ್‌ ಕುಮಾರ್ ಅವರಷ್ಟು ಸಾಮರ್ಥ್ಯ ನನಗಿಲ್ಲ. ಬಿ.ಸಿ ನಾಗೇಶ್

Webdunia
ಗುರುವಾರ, 5 ಆಗಸ್ಟ್ 2021 (14:29 IST)
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಗುರುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಕೋಟ ಬಿಜೆಪಿಯಲ್ಲಿ ಇಲ್ಲ. ಜಾತಿ ಕೋಟಾದ ಅಡಿಯಲ್ಲಿ ನನಗೆ ಸಚಿವ ಸ್ಥಾನ ಕೊಟ್ಟಿಲ್ಲ. ಜಾತಿ ಲೆಕ್ಕಾಚಾರ ಕೇವಲ ಮಾಧ್ಯಮಗಳ ಸೃಷ್ಟಿ. ಕಾಂಗ್ರೆಸ್ ನವರು ಜಾತಿ ಆಧಾರಿತ ರಾಜಕಾರಣ ಮಾಡ್ತಾರೆ ಎಂದರು.
ಪರಿಶ್ರಮದಿಂದ ಬೆಳೆದ ಕಾರ್ಯಕರ್ತರಿಗೆ ಪಕ್ಷ ಹೊಸ ಜವಾಬ್ದಾರಿ ಕೊಟ್ಟಿದೆ. ಹಗಲು ರಾತ್ರಿ ಕೆಲಸ ಮಾಡಿ ವರಿಷ್ಠರ ನಿರೀಕ್ಷೆಯನ್ನ ಪೂರ್ಣ ಮಾಡುತ್ತೇನೆ. ನಾನು ಮಂತ್ರಿಗಿರಿಯನ್ನ ನಿರೀಕ್ಷಿಸಿರಲಿಲ್ಲ. ಆದ್ರೂ ಪಕ್ಷ ಜವಬ್ದಾರಿ ನೀಡಿದೆ. ಯಾವ ಖಾತೆ ಕೊಟ್ರೂ ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದು ಬಿ.ಸಿ ನಾಗೇಶ್ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments