ಎಸ್ ಎಂ ಕೃಷ್ಣರನ್ನು ಟೀಕಿಸಲು ಹೋಗಿ ತಾವೇ ಪೆಚ್ಚಾದ ಮಲ್ಲಿಕಾರ್ಜುನ ಖರ್ಗೆ!

Webdunia
ಶುಕ್ರವಾರ, 24 ಮಾರ್ಚ್ 2017 (12:12 IST)
ಬೆಂಗಳೂರು: ಎಸ್ ಎಂ ಕೃಷ್ಣ ಬಿಜೆಪಿಗೆ ಬಂದ ಮೇಲೆ ಕಾಂಗ್ರೆಸ್ ನ ನಾಯಕರು ಅವರ ಮೇಲೆ ಟೀಕೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮಾಡಿದ ವ್ಯಂಗ್ಯವೊಂದು ಅವರಿಗೇ ತಿರುಗುಬಾಣವಾಗಿದೆ.

 

ನಿನ್ನೆ ಖರ್ಗೆ ಕೃಷ್ಣರನ್ನು ಟೀಕಿಸುವ ಭರದಲ್ಲಿ “ಅಯ್ಯೋ ಪಾಪ… ತಮ್ಮ ಅನುಭವದಷ್ಟು ವಯಸ್ಸಾಗದ ಅಮಿತ್ ಶಾ ಎದುರು ಕೈಕಟ್ಟಿ ನಿಲ್ಲುವ ಪರಿಸ್ಥಿತಿ ಎಸ್ ಎಂ ಕೃಷ್ಣ ಅವರದ್ದಾಗಬಾರದಿತ್ತು ಎಂದಿದ್ದರು.

 
ಬಹುಶಃ ಹಾಗೆ ಹೇಳುವಾಗ ತಮ್ಮ ಪರಿಸ್ಥಿತಿ ಬಗ್ಗೆ ಅವರು ಯೋಚಿಸಲಿಲ್ಲವೇನೋ. ಅದಕ್ಕೇ ಇಂದು ಬಿಜೆಪಿ ನಾಯಕ ಸುರೇಶ್ ಕುಮಾರ್ ಸರಿಯಾಗಿ ತಿರುಗೇಟು ಕೊಟ್ಟಿದ್ದಾರೆ. ಹಾಗಿದ್ದರೆ ಖರ್ಗೆ ರಾಜಕೀಯಕ್ಕೆ ಬಂದಿದ್ದು ಯಾವಾಗ? ರಾಹುಲ್ ಗಾಂಧಿ ವಯಸ್ಸೆಷ್ಟು? ರಾಹುಲ್ ಮತ್ತು ಖರ್ಗೆ ನಡುವೆ ವಯಸ್ಸಿನ ಅಂತರವೆಷ್ಟು ಎಂದು ಟ್ವಿಟರ್ ನಲ್ಲಿ ಟಾಂಗ್ ಕೊಟ್ಟಿದ್ದಾರೆ.

 
ವಿಶೇಷವೆಂದರೆ ಕೃಷ್ಣ ಮತ್ತು ಅಮಿತ್ ಶಾ ಬಗ್ಗೆ ಟೀಕಿಸಿದ್ದ ಖರ್ಗೆ ರಾಜಕೀಯಕ್ಕೆ ಬಂದ ವರ್ಷ ರಾಹುಲ್ ಗಾಂಧಿ ಜನಿಸಿದ್ದರು. ಇದೇ ಹಿನ್ನಲೆಯಲ್ಲಿ ಸುರೇಶ್ ಕುಮಾರ್ ಈ ರೀತಿ ತಿರುಗೇಟು ನೀಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments