ಕೆಪಿಎಸ್ ಸಿ ವಿರುದ್ಧ ಸುರೇಶ್ ಕುಮಾರ್ ಕೆಂಡಾಮಂಡಲ

Webdunia
ಬುಧವಾರ, 12 ಜೂನ್ 2019 (19:21 IST)
ಕೆಪಿಎಸ್ ಸಿ ವಿರುದ್ಧ ಸುರೇಶ್ ಕುಮಾರ ಕೆಂಡಾಮಂಡಲರಾಗಿ ಪ್ರತಿಭಟನೆ ನಡೆಸಿದ್ದಾರೆ.

2015ರಲ್ಲಿ ಕೆಪಿಎಸ್ ಸಿ ಸಂದರ್ಶನ  ನಡೆದಿದೆ. ಎರಡು ವರ್ಷವಾದ ಬಳಿಕ ಫಲಿತಾಂಶ ಪ್ರಕಟವಾಗಿದೆ. ಇದುವರಗೆ ಸಂದರ್ಶನಕ್ಕೆ ವೇಳಾಪಟ್ಟಿ ಪ್ರಕಟಿಸಿಲ್ಲ. ಕೆಪಿಎಸ್ ಸಿ ಅಧಿಕಾರಿಗಳು ಮತ್ತು ಆಡಳಿತ ಮಂಡಳಿ ನಡುವೆ ಹೊಂದಾಣಿಕೆಯ ಕೊರತೆಯಾಗಿದೆ. ಇಬ್ಬರ ಜಗಳದಲ್ಲಿ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಇನ್ನು ನಮ್ಮ ತಾಳ್ಮೆಯ ಕಟ್ಟೆಯೊಡೆದಿದೆ. ಕೆಪಿಎಸ್ ಸಿ ಕಾರ್ಯದರ್ಶಿ ಬಂದು ಸಂದರ್ಶನದ ವೇಳಾಪಟ್ಟಿ ಪ್ರಕಟಿಸುವವರೆಗೆ ನಾವು ಇಲ್ಲಿಂದ ಕದಲುವುದಿಲ್ಲ. ಹೀಗಂತ  ಸುರೇಶ್ ಕುಮಾರ ಪಟ್ಟು ಹಿಡಿದು ಕುಳಿತ ಘಟನೆ ನಡೆದಿದೆ. ಇದನ್ನೂ ನಿರ್ಲಕ್ಷಿಸಿದ್ರೆ ಮುಂದಾಗುವ ಅನಾಹುತಗಳಿಗೆ ನಾವು ಹೊಣೆಯಲ್ಲ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments