ಕೆಪಿಎಸ್ ಸಿ ವಿರುದ್ಧ ಸುರೇಶ್ ಕುಮಾರ್ ಕೆಂಡಾಮಂಡಲ

Webdunia
ಬುಧವಾರ, 12 ಜೂನ್ 2019 (19:21 IST)
ಕೆಪಿಎಸ್ ಸಿ ವಿರುದ್ಧ ಸುರೇಶ್ ಕುಮಾರ ಕೆಂಡಾಮಂಡಲರಾಗಿ ಪ್ರತಿಭಟನೆ ನಡೆಸಿದ್ದಾರೆ.

2015ರಲ್ಲಿ ಕೆಪಿಎಸ್ ಸಿ ಸಂದರ್ಶನ  ನಡೆದಿದೆ. ಎರಡು ವರ್ಷವಾದ ಬಳಿಕ ಫಲಿತಾಂಶ ಪ್ರಕಟವಾಗಿದೆ. ಇದುವರಗೆ ಸಂದರ್ಶನಕ್ಕೆ ವೇಳಾಪಟ್ಟಿ ಪ್ರಕಟಿಸಿಲ್ಲ. ಕೆಪಿಎಸ್ ಸಿ ಅಧಿಕಾರಿಗಳು ಮತ್ತು ಆಡಳಿತ ಮಂಡಳಿ ನಡುವೆ ಹೊಂದಾಣಿಕೆಯ ಕೊರತೆಯಾಗಿದೆ. ಇಬ್ಬರ ಜಗಳದಲ್ಲಿ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಇನ್ನು ನಮ್ಮ ತಾಳ್ಮೆಯ ಕಟ್ಟೆಯೊಡೆದಿದೆ. ಕೆಪಿಎಸ್ ಸಿ ಕಾರ್ಯದರ್ಶಿ ಬಂದು ಸಂದರ್ಶನದ ವೇಳಾಪಟ್ಟಿ ಪ್ರಕಟಿಸುವವರೆಗೆ ನಾವು ಇಲ್ಲಿಂದ ಕದಲುವುದಿಲ್ಲ. ಹೀಗಂತ  ಸುರೇಶ್ ಕುಮಾರ ಪಟ್ಟು ಹಿಡಿದು ಕುಳಿತ ಘಟನೆ ನಡೆದಿದೆ. ಇದನ್ನೂ ನಿರ್ಲಕ್ಷಿಸಿದ್ರೆ ಮುಂದಾಗುವ ಅನಾಹುತಗಳಿಗೆ ನಾವು ಹೊಣೆಯಲ್ಲ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments