Select Your Language

Notifications

webdunia
webdunia
webdunia
webdunia

ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಸುರೇಶ್ ಕುಮಾರ್

ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಸುರೇಶ್ ಕುಮಾರ್
ಬೆಂಗಳೂರು , ಸೋಮವಾರ, 17 ಆಗಸ್ಟ್ 2020 (21:57 IST)
ಶಾಲೆಗಳ ಶಿಕ್ಷಕರಿಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮತ್ತೊಂದು ಶುಭ ಸುದ್ದಿ ಕೊಟ್ಟಿದ್ದಾರೆ.

ರಾಜ್ಯದಲ್ಲಿ ವಿದ್ಯಾಗಮನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಹೀಗಾಗಿ ಶಾಲೆಗಳಲ್ಲಿ ಶಿಕ್ಷಕರು, ಮುಖ್ಯಶಿಕ್ಷಕರು ಅಲಭ್ಯರಾಗುತ್ತಿದ್ದಾರೆ.

ಕೋವಿಡ್  19 ಕೆಲಸದಲ್ಲಿರುವ ಮುಖ್ಯ ಶಿಕ್ಷಕರನ್ನು ಕೈಬಿಡಬೇಕೆಂದು ಹೇಳಿದ್ದಾರೆ.

ಆಯುಕ್ತರಿಗೆ ಪತ್ರ ಬರೆದಿರುವ ಸಚಿವ ಸುರೇಶ್ ಕುಮಾರ್, ಕೋವಿಡ್ – 19 ಕೆಲಸದ ಜವಾಬ್ದಾರಿಯನ್ನು ಕೊಡಲಾಗಿರುವ ಮುಖ್ಯಗುರುಗಳಿಗೆ ಅವರ ಕೆಲಸದಿಂದ ಕೈ ಬಿಟ್ಟು ಮರಳಿ ಶಾಲೆಗಳ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಡಿ.ಜೆ. ಹಳ್ಳಿ ಕೇಸ್ : ರಾಜಕೀಯ ಕಥೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್