Webdunia - Bharat's app for daily news and videos

Install App

ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಸುರೇಶ್ ಕುಮಾರ್

Webdunia
ಸೋಮವಾರ, 17 ಆಗಸ್ಟ್ 2020 (21:57 IST)
ಶಾಲೆಗಳ ಶಿಕ್ಷಕರಿಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮತ್ತೊಂದು ಶುಭ ಸುದ್ದಿ ಕೊಟ್ಟಿದ್ದಾರೆ.

ರಾಜ್ಯದಲ್ಲಿ ವಿದ್ಯಾಗಮನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಹೀಗಾಗಿ ಶಾಲೆಗಳಲ್ಲಿ ಶಿಕ್ಷಕರು, ಮುಖ್ಯಶಿಕ್ಷಕರು ಅಲಭ್ಯರಾಗುತ್ತಿದ್ದಾರೆ.

ಕೋವಿಡ್  19 ಕೆಲಸದಲ್ಲಿರುವ ಮುಖ್ಯ ಶಿಕ್ಷಕರನ್ನು ಕೈಬಿಡಬೇಕೆಂದು ಹೇಳಿದ್ದಾರೆ.

ಆಯುಕ್ತರಿಗೆ ಪತ್ರ ಬರೆದಿರುವ ಸಚಿವ ಸುರೇಶ್ ಕುಮಾರ್, ಕೋವಿಡ್ – 19 ಕೆಲಸದ ಜವಾಬ್ದಾರಿಯನ್ನು ಕೊಡಲಾಗಿರುವ ಮುಖ್ಯಗುರುಗಳಿಗೆ ಅವರ ಕೆಲಸದಿಂದ ಕೈ ಬಿಟ್ಟು ಮರಳಿ ಶಾಲೆಗಳ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments