Webdunia - Bharat's app for daily news and videos

Install App

ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಸುರೇಶ್ ಕುಮಾರ್

Webdunia
ಸೋಮವಾರ, 17 ಆಗಸ್ಟ್ 2020 (21:57 IST)
ಶಾಲೆಗಳ ಶಿಕ್ಷಕರಿಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮತ್ತೊಂದು ಶುಭ ಸುದ್ದಿ ಕೊಟ್ಟಿದ್ದಾರೆ.

ರಾಜ್ಯದಲ್ಲಿ ವಿದ್ಯಾಗಮನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಹೀಗಾಗಿ ಶಾಲೆಗಳಲ್ಲಿ ಶಿಕ್ಷಕರು, ಮುಖ್ಯಶಿಕ್ಷಕರು ಅಲಭ್ಯರಾಗುತ್ತಿದ್ದಾರೆ.

ಕೋವಿಡ್  19 ಕೆಲಸದಲ್ಲಿರುವ ಮುಖ್ಯ ಶಿಕ್ಷಕರನ್ನು ಕೈಬಿಡಬೇಕೆಂದು ಹೇಳಿದ್ದಾರೆ.

ಆಯುಕ್ತರಿಗೆ ಪತ್ರ ಬರೆದಿರುವ ಸಚಿವ ಸುರೇಶ್ ಕುಮಾರ್, ಕೋವಿಡ್ – 19 ಕೆಲಸದ ಜವಾಬ್ದಾರಿಯನ್ನು ಕೊಡಲಾಗಿರುವ ಮುಖ್ಯಗುರುಗಳಿಗೆ ಅವರ ಕೆಲಸದಿಂದ ಕೈ ಬಿಟ್ಟು ಮರಳಿ ಶಾಲೆಗಳ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments