Select Your Language

Notifications

webdunia
webdunia
webdunia
webdunia

ಪಾಪಿಗಳು ಚಿರಾಯು ಆಗಲು ಬಿಡದೆ ಪರಲೋಕಕ್ಕೆ ಅಟ್ಟಿದ ಪೊಲೀಸರಿಗೆ ಧನ್ಯವಾದಗಳು- ಸಚಿವ ಸುರೇಶ್ ಕುಮಾರ್

ಪಾಪಿಗಳು ಚಿರಾಯು ಆಗಲು ಬಿಡದೆ ಪರಲೋಕಕ್ಕೆ ಅಟ್ಟಿದ ಪೊಲೀಸರಿಗೆ ಧನ್ಯವಾದಗಳು- ಸಚಿವ ಸುರೇಶ್ ಕುಮಾರ್
ಬೆಂಗಳೂರು , ಶುಕ್ರವಾರ, 6 ಡಿಸೆಂಬರ್ 2019 (10:48 IST)
ಬೆಂಗಳೂರು : ದಿಶಾ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಎನ್ ಕೌಂಟರ್ ಮಾಡಿದ ತೆಲಂಗಾಣ ಪೊಲೀಸರ ತಂಡಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ.



ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳನ್ನು ಇಂದು ಮುಂಜಾನೆ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ  ಇಡೀ ದೇಶವೇ ಕೊಂಡಾಡಿದೆ.


ಈ ಕುರಿತು ಟ್ವೀಟ್ ಮಾಡಿರುವ ಅವರು, ಪಾಪಿಗಳು ಚಿರಾಯು ಆಗಲು ಬಿಡದೆ ಪರಲೋಕಕಕ್ಕೆ ಅಟ್ಟಿದ ತೆಲಂಗಾಣ ಪೊಲೀಸರ ತಂಡಕ್ಕೆ ನನ್ನ ಧನ್ಯವಾದಗಳು ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಯಾಂಕರೆಡ್ಡಿ ಅತ್ಯಾಚಾರ, ಕೊಲೆ ಕೇಸ್; ಹೈದರಾಬಾದ್ ಪೊಲೀಸರ ಕಾರ್ಯಕ್ಕೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಶ್ಲಾಘನೆ