Select Your Language

Notifications

webdunia
webdunia
webdunia
webdunia

ರಾಜಾಜಿನಗರ ಕ್ಷೇತ್ರದ ಜನರಿಗೆ ಧನ್ಯವಾದ ಹೇಳಿದ ಸುರೇಶ್ ಕುಮಾರ್

ರಾಜಾಜಿನಗರ ಕ್ಷೇತ್ರದ ಜನರಿಗೆ ಧನ್ಯವಾದ ಹೇಳಿದ ಸುರೇಶ್ ಕುಮಾರ್
bangalore , ಶನಿವಾರ, 13 ಮೇ 2023 (18:50 IST)
ಗೆಲುವನ್ನ ಸಾಧಿಸಿದ ಸುರೇಶ್ ಕುಮಾರ್ ರಾಜಾಜಿನಗರ ಕ್ಷೇತ್ರದ ಜನರಿಗೆ ಧನ್ಯವಾದ ಹೇಳಿದ್ರು.ಈ ಬಾರಿ ನನ್ನನ್ನು ಜಯಗಳಿಸಿ ಮತ್ತೆ ಆರಿಸಿದ್ದೀರಿ ಹಾಗಾಗಿ ಧನ್ಯವಾದ.ಮುಂದಿನ ಐದು ವರ್ಷ ನಿಮ್ಮ ಸೇವೆ ಮಾಡುವ ಭಾಗ್ಯ ಸಿಕ್ಕಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ಸಿದ್ಧತೆ