ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ

Webdunia
ಸೋಮವಾರ, 19 ಜುಲೈ 2021 (09:14 IST)
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯಲಿದ್ದು, ಇಂದು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖುದ್ದು ಭೇಟಿ ಮಾಡಿ ಪರಿಶೀಲನೆ ನಡೆಸಲಿದ್ದಾರೆ.


ಕೊರೋನಾ ಕಾರಣದಿಂದ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಹತ್ತಿರವಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಇದಕ್ಕಾಗಿ ಪರೀಕ್ಷಾ ಕೇಂದ್ರಗಳನ್ನೂ ಹೆಚ್ಚಿಸಲಾಗಿದೆ.

ಹಾಗಿದ್ದರೂ ಹಲವೆಡೆ ಕೆಲವು ಕುಂದು ಕೊರತೆಗಳು ಕಂಡುಬಂದಿವೆ. ಎರಡು ದಿನಗಳಾಗಿ ಪರೀಕ್ಷೆ ನಡೆಯಲಿದೆ. ಒ.ಎಂ.ಆರ್. ಶೀಟ್ ನಲ್ಲಿ ಪರೀಕ್ಷೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೃತ ಮಗಳಿಗಿಂತ ವಿಚ್ಛೇದಿತ ಮಗಳನ್ನೇ ಹೊಂದುವುದು ಉತ್ತಮ: ತ್ವಿಶಾ ಕೇಸ್‌ ಬಗ್ಗೆ ಸುಪ್ರೀಂ

ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ಪ್ರಾರ್ಥನೆಗೆ ಅವಕಾಶವಿಲ್ಲ: ಬಕ್ರೀದ್‌ಗೂ ಮುನ್ನಾ ಸಿಎಂ ಯೋಗಿ ಖಡಕ್ ರೂಲ್ಸ್‌

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆಗೆ ಪೆಟ್ರೋಲ್ ಬಾಂಬ್ ಎಸೆದ ಯುವಕ: ಭಯಾನಕ Video

ಆತಂರಿಕ ಕಲಹ ಉಲ್ಭಣಗೊಳ್ಳುತ್ತಿದ್ದ ಹಾಗೇ AIADMK ಪಕ್ಷ ತೊರೆದ ಮೂವರು ಶಾಸಕರು, TVKಗೆ ಸೇರ್ಪಡೆ

Vedio: ಹೆಚ್‌ಡಿಕೆ ಸಮ್ಮುಖದಲ್ಲಿ ತೆನೆಹಿಡಿದು ಮೂರನೇ ಇನಿಂಗ್ಸ್‌ ಆರಂಭಿಸಿದ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ

ಮುಂದಿನ ಸುದ್ದಿ
Show comments