Select Your Language

Notifications

webdunia
webdunia
webdunia
webdunia

ವಿನೂತನವಾಗಿ ಧರಣಿ ನಡೆಸಿದ ಸುರೇಶ್ ಕುಮಾರ್

ವಿನೂತನವಾಗಿ ಧರಣಿ ನಡೆಸಿದ ಸುರೇಶ್ ಕುಮಾರ್

geetha

bangalore , ಶುಕ್ರವಾರ, 5 ಜನವರಿ 2024 (14:00 IST)
ಹುಬ್ಬಳ್ಳಿಯಲ್ಲಿ  ರಾಮ ಭಕ್ತ ಕರಸೇವಕರ  ಅರೆಸ್ಟ್ ಸಂಬಂಧ ನಗರದಲ್ಲಿ ವಿನೂತನವಾಗಿ ಸುರೇಶ್ ಕುಮಾರ್ ಧರಣಿ ನಡೆಸಿದ್ದಾರೆ.ನಾನು ಕರಸೇವಕ ನನ್ನನು ಬಂಧಿಸಿ ಎಂದು ಮಾಜಿ ಸಚಿವ ಸುರೇಶ್  ಕುಮಾರ್ ಎಂದು ಮಲ್ಲೇಶ್ವರಂನ ಪೊಲೀಸ್ ಠಾಣೆ ಮುಂದೆ  ಧರಣಿ ಕುಳಿತ್ತಿದ್ದಾರೆ.ಶ್ರೀಕಾಂತ್ ಪೂಜಾರಿಯನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಒತ್ತಾಯ ಮಾಡಿದ್ದಾರೆ.ಕರ ಸೇವಕರನ್ನು ಬಂಧಿಸುತ್ತಿರುವ ಅಯೋಗ್ಯ ರಾಜ್ಯ ಸರ್ಕಾರಕ್ಕೆ ದಿಕ್ಕಾರ ಎಂದು ಘೋಷಣೆ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಿದ ಖಲಿಸ್ತಾನಿಯರು