Webdunia - Bharat's app for daily news and videos

Install App

ವಿನೂತನವಾಗಿ ಧರಣಿ ನಡೆಸಿದ ಸುರೇಶ್ ಕುಮಾರ್

geetha
ಶುಕ್ರವಾರ, 5 ಜನವರಿ 2024 (14:00 IST)
ಹುಬ್ಬಳ್ಳಿಯಲ್ಲಿ  ರಾಮ ಭಕ್ತ ಕರಸೇವಕರ  ಅರೆಸ್ಟ್ ಸಂಬಂಧ ನಗರದಲ್ಲಿ ವಿನೂತನವಾಗಿ ಸುರೇಶ್ ಕುಮಾರ್ ಧರಣಿ ನಡೆಸಿದ್ದಾರೆ.ನಾನು ಕರಸೇವಕ ನನ್ನನು ಬಂಧಿಸಿ ಎಂದು ಮಾಜಿ ಸಚಿವ ಸುರೇಶ್  ಕುಮಾರ್ ಎಂದು ಮಲ್ಲೇಶ್ವರಂನ ಪೊಲೀಸ್ ಠಾಣೆ ಮುಂದೆ  ಧರಣಿ ಕುಳಿತ್ತಿದ್ದಾರೆ.ಶ್ರೀಕಾಂತ್ ಪೂಜಾರಿಯನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಒತ್ತಾಯ ಮಾಡಿದ್ದಾರೆ.ಕರ ಸೇವಕರನ್ನು ಬಂಧಿಸುತ್ತಿರುವ ಅಯೋಗ್ಯ ರಾಜ್ಯ ಸರ್ಕಾರಕ್ಕೆ ದಿಕ್ಕಾರ ಎಂದು ಘೋಷಣೆ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments