Webdunia - Bharat's app for daily news and videos

Install App

ತುಮಕೂರು ಫ್ಲೈಓವೇರ್ ಒಪೆನ್ ಮಾಡಿ -ಸಿಎಂಗೆ ಸುರೇಶ್ ಕುಮಾರ್ ಪತ್ರ

Webdunia
ಮಂಗಳವಾರ, 15 ಫೆಬ್ರವರಿ 2022 (14:44 IST)
ತುಮಕೂರು ರೋಡ್ ಸಂಪರ್ಕ ಕಲ್ಪಿಸುವ ಡಾ. ಶಿವಕುಮಾರ್ ಸ್ವಾಮೀಜಿ ಫ್ಲೈ ಓವರ್ ತಿಂಗಳುಗಳೇ ಕಳೆದ್ರೂ ಬೆಂಗಳೂರು- ತುಮಕೂರು ಮೇಲ್ಸೇತುವೆ ಕಾಮಗಾರಿ ಮುಗಿದಿಲ್ಲ. ಇದರಿಂದ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವ ವಾಹನ ಸವಾರರು ಟ್ರಾಫಿಕ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸಮಸ್ಯೆ ಅರಿಯಲು ನಾನು 8ನೇ ಮೈಲಿ ಮೆಟ್ರೋ ನಿಲ್ದಾಣದ ಸಮೀಪವಿರುವ 102 ನೇ ಪಿಲ್ಲರ್ ಗೆ ಭೇಟಿ ನೀಡಿದ್ದೆ. ಸುಮಾರು 50 ರಿಂದ 80 ಅಡಿ ಎತ್ತರದಲ್ಲಿರುವ ಪಿಲ್ಲರ್ ಮೇಲಿರುವ ಇಂಟರ್ ಲಿಂಕಿಂಗ್ ಕೇಬಲ್ ಬಾಕ್ಸ್ ಒಳಗಿನ ಸಂಬಂಧಿಸಿದ ಇಂಜಿನಿಯರ್ರವರೊಂದಿಗೆ ಹೋಗಿ ಅಂದು ಈ ಕಾಮಗಾರಿ ಜವಾಬ್ಧಾರಿ ಹೊತ್ತಿರುವ ಮತ್ತು ಕಾಮಗಾರಿಯನ್ನು ನಿರ್ಬಹಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ವಿಭಾಗದ ಜನರಲ್ ಮ್ಯಾನೇಜರ್ ಜೊತೆ ಮಾತುಕತೆ ನಡೆಸಿದ್ದೇನೆ. ಅಂದು ಅವರು ಸೂಚಿಸಿದಂತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಐಐಎಸ್ಸಿ ತಜ್ಞರ ಅಭಿಪ್ರಾಯ ಸಿಕ್ಕಕೂಡಲೇ ಮೇಲ್ಸೇತುವೆ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಆದ್ರೆ, ಕಾಮಗಾರಿ ಪೂರ್ಣಗೊಂಡು ಒಂದು ತಿಂಗಳಾದ್ರೂ ಸಂಚಾರಕ್ಕೆ ಅನುವು ಸಿಕ್ಕಿಲ್ಲ. ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ವಾಹನ ಸವಾರರು ಕಂಗಾಲಾಗಿದ್ದಾರೆ. ಹಾಗಾಗಿ ಸಾರ್ವಜನಿಕರ ಹಿತಾಸಕ್ತಿಯಿಂದ ಮೇಲ್ಸೇತುವೆ ಆದಷ್ಟು ಶೀಘ್ರದಲ್ಲಿ ಸಂಚಾರಕ್ಕೆ ಅನುಮತಿ ಕೋರಿ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಾ, ಪ್ರಲ್ಹಾದ್ ಜೋಶಿನಾ: ಆರ್ ಅಶೋಕ್ ರಿಂದ ಎಡವಟ್ಟಾಯ್ತು

ಅಫ್ಘಾನಿಸ್ತಾನ ಭೀಕರ ಭೂಕಂಪ: ವಿದೇಶದಲ್ಲಿದ್ರೂ ಕರ್ತವ್ಯ ಮರೆಯದ ಪ್ರಧಾನಿ ನರೇಂದ್ರ ಮೋದಿ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments