Webdunia - Bharat's app for daily news and videos

Install App

ಲೋಕಾಯುಕ್ತ ವಿಶ್ವನಾಥ ಶೆಟ್ಟಿಗೆ ಶಸ್ತ್ರಚಿಕಿತ್ಸೆ

Webdunia
ಶುಕ್ರವಾರ, 9 ಮಾರ್ಚ್ 2018 (13:53 IST)
ಬೆಂಗಳೂರು: ತಮ್ಮ ಕಚೇರಿಯಲ್ಲಿ ಕರ್ತವ್ಯದಲ್ಲಿರುವಾಗಲೇ ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾದ ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ಹೊಟ್ಟೆ, ಎದೆ ಮತ್ತು ಕೈ ಬೆರಳುಗಳಿಗೆ ಗಾಯವಾಗಿತ್ತು. ಈ ಹಿನ್ನಲೆಯಲ್ಲಿ ವೈದ್ಯರ ತಂಡ ಹೊಟ್ಟೆ, ಎದೆ ಮತ್ತು ಕೈ ಬೆರಳುಗಳಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಸದ್ಯಕ್ಕೆ ವಿಶ್ವನಾಥ ಶೆಟ್ಟಿ ಮಲ್ಯ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಗಾಯದ ಎಂಆರ್ ಐ ಸ್ಕ್ಯಾನ್ ಮಾಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments