Webdunia - Bharat's app for daily news and videos

Install App

ಲೋಕಾಯುಕ್ತ ವಿಶ್ವನಾಥ ಶೆಟ್ಟಿಗೆ ಶಸ್ತ್ರಚಿಕಿತ್ಸೆ

Webdunia
ಶುಕ್ರವಾರ, 9 ಮಾರ್ಚ್ 2018 (13:53 IST)
ಬೆಂಗಳೂರು: ತಮ್ಮ ಕಚೇರಿಯಲ್ಲಿ ಕರ್ತವ್ಯದಲ್ಲಿರುವಾಗಲೇ ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾದ ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ಹೊಟ್ಟೆ, ಎದೆ ಮತ್ತು ಕೈ ಬೆರಳುಗಳಿಗೆ ಗಾಯವಾಗಿತ್ತು. ಈ ಹಿನ್ನಲೆಯಲ್ಲಿ ವೈದ್ಯರ ತಂಡ ಹೊಟ್ಟೆ, ಎದೆ ಮತ್ತು ಕೈ ಬೆರಳುಗಳಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಸದ್ಯಕ್ಕೆ ವಿಶ್ವನಾಥ ಶೆಟ್ಟಿ ಮಲ್ಯ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಗಾಯದ ಎಂಆರ್ ಐ ಸ್ಕ್ಯಾನ್ ಮಾಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ತಮಿಳುನಾಡು ರೈತರು ಯಾವಾ ರೀತಿ ಪ್ರತಭಟನೆ ನಡೆಸಿದ್ರು ಗೊತ್ತಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

Video: ಮದುಮಗನ ದಿರಿಸಿನಲ್ಲಿ ಮೆಟ್ರೋ ಏರಿದ ಮದುಮಗ: ಕಾರಣ ನಿಜಕ್ಕೂ ಶಾಕಿಂಗ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಮುಂದಿನ ಸುದ್ದಿ
Show comments