ಬಿಜೆಪಿ ವಿರುದ್ದ ಆರೋಪ ಮಾಡಿದ ಸುರ್ಜೆ ವಾಲ

Webdunia
ಗುರುವಾರ, 4 ಮೇ 2023 (17:18 IST)
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾವು ಬಯಸಿದ್ದಾರೆ ಬಿಜೆಪಿ ಶಾಸಕ ಈ ಹಿನ್ನೆಲೆ ಪ್ರಧಾನಿ   ಮೋದಿ ಅವರು ಕ್ಷಮೇ ಕೇಳಬೇಕು ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೆ ವಾಲಾ ಆಗ್ರಹಿಸಿದರು.ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ರಾಜಸ್ಥಾನದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಮದನ್ ದಿಲಾವರ್ ಹೇಳಿಕೆ ಪ್ರಕಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ 80 ವರ್ಷವಾಗಿದ್ದು, ದೇವರು ಆತನನ್ನು ಯಾವಾಗಬೇಕಾದರೂ ಕರೆಸಿಕೊಳ್ಳಬಹುದು’ ಎಂದಿದ್ದಾರೆ. ಆಮೂಲಕ ದಲಿತ ಸಮುದಾಯದ ನಾಯಕನ ವಿರುದ್ಧ ಬಿಜೆಪಿಯ ದ್ವೇಷ ಮನೋಭಾವ ಎದ್ದು ಕಾಣುತ್ತಿದೆ. ಬಿಜೆಪಿ ನಾಯಕರು ಖರ್ಗೆ ಅವರ ಸಾವು ಬಯಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆ ಕೇಳಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ, ಡಿಕೆ ಶಿವಕುಮಾರ್ ನಡುವೆ ಯಾವ ಸಂಬಂಧವೂ ಇಲ್ಲ: ಬಿವೈ ವಿಜಯೇಂದ್ರ

ಕೇತನ್ ಅಗರ್ವಾಲ್ ಮೇಲೆ ಪೊಲೀಸ್ ವಿಚಾರಣೆ ವೇಳೆ ಸ್ಪೋಟಕ ಆರೋಪ ಮಾಡಿದ ಸಿಯಾ ಗೋಯಲ್

ಇಂಥಾ ಮಕ್ಕಳು ಹುಟ್ಟುವುದಕ್ಕಿಂತ... ಹೆತ್ತ ತಂದೆಗೆ ಈ ಗತಿ ತಂದು ಬಿಟ್ಟ ಪಾಪಿ ಮಗ Video

ಛೀ ಇವಳೆಂಥಾ ಹೆಣ್ಣು.. ಪುಟ್ಟ ಮಗುವಿನ ಎದೆಗೇ ಒದ್ದ ಅಂಗನವಾಡಿ ಕಾರ್ಯಕರ್ತೆ.. ಮುಂದೇನಾಯ್ತು ನೋಡಿ Video

ಕಲೆಕ್ಟರ್ ಸಾರ್.. ನಾನು ಭಾರತೀಯಳಾಗಿಯೇ ಸಾಯಬೇಕು.. 95 ವರ್ಷದ ಅಜ್ಜಿಯ ಮನವಿ Video

ಮುಂದಿನ ಸುದ್ದಿ
Show comments