Webdunia - Bharat's app for daily news and videos

Install App

ಪ್ರಧಾನಿ ಮೋದಿ ವಿರುದ್ದ ಸುರ್ಜೆ ವಾಲಾ ವಾಗ್ದಾಳಿ

Webdunia
ಮಂಗಳವಾರ, 21 ಮಾರ್ಚ್ 2023 (21:02 IST)
ಕೇವಲ ಪ್ರಚಾರಕ್ಕಾಗಿ  ಮುಕ್ತಾಯವಾಗದ ಕಾಮಗಾರಿಗಳನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆ ವಾಲಾ ಆರೋಪಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಆರಂಭ ಹಾಗೂ ಅಂತ್ಯ ಸಿದ್ಧವಾಗದ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡುತ್ತಿದ್ದಾರೆ. ಈ ಮೂಲಕ ನಕಲಿ ಜನಪ್ರಿಯತೆಗೋಸ್ಕರ ಬೆಂಗಳೂರಿನ ಜನರ ಬದುಕನ್ನ ಪಣಕ್ಕಿಡುತ್ತಿದ್ದಾರೆ. ಅರ್ಧ ಮುಕ್ತಾಯಗೊಂಡಿರುವ ಕಾಮಗಾರಿಯನ್ನು ಉದ್ಘಾಟಿಸುವ ಅಗತ್ಯ ಏನಿದೆ? ಚುನಾವಣೆಯನ್ನು ಮುಂದಿಟ್ಟುಕೊಂಡು ಈ ಗಿಮಿಕ್  ಮಾಡುತ್ತಿದ್ದಾರೆ. ಇನ್ನೂ ಆರು ತಿಂಗಳು ನಿರ್ಮಾಣ ಅಗತ್ಯವಿರುವ ಮಾರ್ಗ ಉದ್ಘಾಟನೆ ಅಗತ್ಯವೇ? ಮಾರ್ಗ ಪೂರ್ಣ ಗೊಳ್ಳದ ಸ್ಥಳದಲ್ಲಿ ಬಿಎಂಟಿಸಿ ಬಸ್ ಸಂಪರ್ಕ ಕಲ್ಪಿಸುವುದು ಎಷ್ಟು ಸರಿ? 58 ಲೋಪಗಳನ್ನು ಮೆಟ್ರೋ ರೈಲು ಆಯುಕ್ತರು ತೋರಿಸಿದ ಬಳಿಕವೂ ಉದ್ಘಾಟನೆ ಅಗತ್ಯವೇ? ಬೆಂಗಳೂರು ಪ್ರಯಾಣಿಕರ ಬದುಕನ್ನು ಪಣಕ್ಕಿಟ್ಟು ಮಾರ್ಗ ಉದ್ಘಾಟನೆ ಅಗತ್ಯವೇ? ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments