Webdunia - Bharat's app for daily news and videos

Install App

ಸುರ್ಜೆವಾಲ ಯಾವುದೇ ಹೇಳಿಕೆ ಕೊಡದಂತೆ ಸೂಚನೆ ಕೊಟ್ಟಿದ್ದಾರೆ-ರಾಮಲಿಂಗಾರೆಡ್ಡಿ

Webdunia
ಶನಿವಾರ, 4 ನವೆಂಬರ್ 2023 (15:01 IST)
ನಗರದಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಒಟ್ಟು 19 ಜನರನ್ನು ಕರೆದಿದ್ರು.ಲೋಕಸಭೆ ತಯಾರಿ ಬಗ್ಗೆ ಚರ್ಚೆಯಾಗಿದೆ.20 ಸ್ಥಾನ ನಮ್ಮ ಗುರಿ.ಯಾವುದೇ ಗೊಂದಲ ಇಲ್ಲ.ಹೈಕಮಾಂಡ್ ಲೋಕಸಭೆ ಟಾಸ್ಕ್ ಕೊಟ್ಟಿದೆ.ಬೇರೆ ಚರ್ಚೆ, ಹೇಳಿಕೆ ಮಾಡದಂತೆ ಸೂಚನೆ ಹೈಕಮಾಂಡ್  ಕೊಟ್ಟಿದೆ.

ಬರ ಬಗ್ಗೆ ಗಮನ ಕೊಡಲು  ಹೈಕಮಾಂಡ್ ಸೂಚನೆ ಕೊಟ್ಟಿದೆ.ಆದ್ರೆ ಕೇಂದ್ರ ಬರ ಪರಿಹಾರ ಕೊಟ್ಟಿಲ್ಲ.ಸುರ್ಜೇವಾಲ ಅವರು ಯಾವುದೇ ಬಹಿರಂಗ ಹೇಳಿಕೆ ಕೊಡದಂತೆ ಸ್ಪಷ್ಟ ಸೂಚನೆ ಕೊಟ್ಟಿದ್ದಾರೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಮುಂದಿನ ಸುದ್ದಿ
Show comments