Webdunia - Bharat's app for daily news and videos

Install App

ಸುರ್ಜೆವಾಲ ಯಾವುದೇ ಹೇಳಿಕೆ ಕೊಡದಂತೆ ಸೂಚನೆ ಕೊಟ್ಟಿದ್ದಾರೆ-ರಾಮಲಿಂಗಾರೆಡ್ಡಿ

Webdunia
ಶನಿವಾರ, 4 ನವೆಂಬರ್ 2023 (15:01 IST)
ನಗರದಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಒಟ್ಟು 19 ಜನರನ್ನು ಕರೆದಿದ್ರು.ಲೋಕಸಭೆ ತಯಾರಿ ಬಗ್ಗೆ ಚರ್ಚೆಯಾಗಿದೆ.20 ಸ್ಥಾನ ನಮ್ಮ ಗುರಿ.ಯಾವುದೇ ಗೊಂದಲ ಇಲ್ಲ.ಹೈಕಮಾಂಡ್ ಲೋಕಸಭೆ ಟಾಸ್ಕ್ ಕೊಟ್ಟಿದೆ.ಬೇರೆ ಚರ್ಚೆ, ಹೇಳಿಕೆ ಮಾಡದಂತೆ ಸೂಚನೆ ಹೈಕಮಾಂಡ್  ಕೊಟ್ಟಿದೆ.

ಬರ ಬಗ್ಗೆ ಗಮನ ಕೊಡಲು  ಹೈಕಮಾಂಡ್ ಸೂಚನೆ ಕೊಟ್ಟಿದೆ.ಆದ್ರೆ ಕೇಂದ್ರ ಬರ ಪರಿಹಾರ ಕೊಟ್ಟಿಲ್ಲ.ಸುರ್ಜೇವಾಲ ಅವರು ಯಾವುದೇ ಬಹಿರಂಗ ಹೇಳಿಕೆ ಕೊಡದಂತೆ ಸ್ಪಷ್ಟ ಸೂಚನೆ ಕೊಟ್ಟಿದ್ದಾರೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments