Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಸುರ್ಜೇವಾಲಾ ವಾಗ್ದಾಳಿ

Webdunia
ಶನಿವಾರ, 4 ಮಾರ್ಚ್ 2023 (15:18 IST)
ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಕರ್ನಾಟಕವನ್ನ ಲೂಟಿ ಮಾಡುವುದೇ ಬಿಜೆಪಿಯವರ ಕುಲಕಸುಬು ಅಂತಾ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್​ದೀಪ್ ಸಿಂಗ್​​ ಸುರ್ಜೇವಾಲಾ ಹೇಳಿದ್ರು. ಬಿಜೆಪಿಯೂ ಕರ್ನಾಟಕವನ್ನ ಭ್ರಷ್ಟಾಚಾರದ ಮಾದರಿಯನ್ನಾಗಿ ಮಾಡಿಕೊಂಡಿದ್ದಲ್ಲದೆ, 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದೇ ಪ್ರಸಿದ್ದಿ ಪಡೆದಿದೆ. ದೇಶದಲ್ಲಿ ಯಾರನ್ನೇ ಕೇಳಿ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಏನು ಅಂತಾ ಹೇಳ್ತಾರೆ. ಗುತ್ತಿಗೆದಾರ ಸಂತೋಷ ಪಾಟೀಲ್ 40 ಪರ್ಸೆಂಟ್ ಕಮೀಷನ್ ಬಗ್ಗೆ ಹೇಳಿ ಸಾವನ್ನಪ್ಪಿದ್ದಾರೆ. ಅವರ ಕುಟುಂಬವನ್ನ ಕೇಳಿ ಬೇಕಾದರೆ ಸತ್ಯ ತಿಳಿಯುತ್ತದೆ. 8 ಬಾರಿ ಮೋದಿ ರಾಜ್ಯಕ್ಕೆ ಬಂದಿದ್ದರೂ 40% ಕಮಿಷನ್ ಬಗ್ಗೆ ಮಾತಾಡಿಲ್ಲ, ಕೆಂಪಣ್ಣ ಪತ್ರಕ್ಕೆ ಉತ್ತರ ಇಲ್ಲ. ಹೀಗಿರುವಾಗ ಮೋದಿ ನಾಲ್ಕು ದಿನಗಳ ಹಿಂದೆ ಬೆಳಗಾವಿಗೆ ಬಂದಿದ್ರು. ಆಗ ಏಕೆ ಸಂತೋಷ್ ಪಾಟೀಲ್ ಮನೆಗೆ ಹೋಗಿಲ್ಲ ಎಂದು ಸುರ್ಜೇವಾಲಾ ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments