Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಸುರ್ಜೇವಾಲಾ ವಾಗ್ದಾಳಿ

Webdunia
ಶನಿವಾರ, 4 ಮಾರ್ಚ್ 2023 (15:18 IST)
ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಕರ್ನಾಟಕವನ್ನ ಲೂಟಿ ಮಾಡುವುದೇ ಬಿಜೆಪಿಯವರ ಕುಲಕಸುಬು ಅಂತಾ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್​ದೀಪ್ ಸಿಂಗ್​​ ಸುರ್ಜೇವಾಲಾ ಹೇಳಿದ್ರು. ಬಿಜೆಪಿಯೂ ಕರ್ನಾಟಕವನ್ನ ಭ್ರಷ್ಟಾಚಾರದ ಮಾದರಿಯನ್ನಾಗಿ ಮಾಡಿಕೊಂಡಿದ್ದಲ್ಲದೆ, 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದೇ ಪ್ರಸಿದ್ದಿ ಪಡೆದಿದೆ. ದೇಶದಲ್ಲಿ ಯಾರನ್ನೇ ಕೇಳಿ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಏನು ಅಂತಾ ಹೇಳ್ತಾರೆ. ಗುತ್ತಿಗೆದಾರ ಸಂತೋಷ ಪಾಟೀಲ್ 40 ಪರ್ಸೆಂಟ್ ಕಮೀಷನ್ ಬಗ್ಗೆ ಹೇಳಿ ಸಾವನ್ನಪ್ಪಿದ್ದಾರೆ. ಅವರ ಕುಟುಂಬವನ್ನ ಕೇಳಿ ಬೇಕಾದರೆ ಸತ್ಯ ತಿಳಿಯುತ್ತದೆ. 8 ಬಾರಿ ಮೋದಿ ರಾಜ್ಯಕ್ಕೆ ಬಂದಿದ್ದರೂ 40% ಕಮಿಷನ್ ಬಗ್ಗೆ ಮಾತಾಡಿಲ್ಲ, ಕೆಂಪಣ್ಣ ಪತ್ರಕ್ಕೆ ಉತ್ತರ ಇಲ್ಲ. ಹೀಗಿರುವಾಗ ಮೋದಿ ನಾಲ್ಕು ದಿನಗಳ ಹಿಂದೆ ಬೆಳಗಾವಿಗೆ ಬಂದಿದ್ರು. ಆಗ ಏಕೆ ಸಂತೋಷ್ ಪಾಟೀಲ್ ಮನೆಗೆ ಹೋಗಿಲ್ಲ ಎಂದು ಸುರ್ಜೇವಾಲಾ ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments