Webdunia - Bharat's app for daily news and videos

Install App

ಸುರ್ಜೇವಾಲ ರಾಜ್ಯದ ಜನತೆಯ ಮುಂದೆ ಕ್ಷಮೆ ಕೇಳಬೇಕು- ಸಿಸಿ ಪಾಟೀಲ್

Webdunia
ಸೋಮವಾರ, 27 ಮಾರ್ಚ್ 2023 (13:23 IST)
ಸಿಎಂ ವಿರುದ್ಧ ಸುರ್ಜೇವಾಲ ಕೆಟ್ಟ ಪದಗಳಲ್ಲಿ ನಿಂದಿಸಿದ್ದಾರೆ ಎಂದು ಸಿಸಿ ಪಾಟೀಲ್ ಹೇಳಿದ್ದಾರೆ.ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಮಾನ ಮಾರ್ಯಾದಿ ಇದ್ರೆ ಅವರನ್ನ ನಾವು ದುರ್ಯೋಧನ ಅಂತ ಹೇಳಬಹುದಾ..ಸುರ್ಜೇವಾಲ ರಾಜ್ಯದ ಜನತೆಯ ಮುಂದೆ ಕ್ಷಮೆ ಕೇಳಬೇಕು.ಒಂದು ವೇಳೆ ಸುರ್ಜೇವಾಲ ಕ್ಷಮೆ ಕೇಳಿಲ್ಲ ಅಂದ್ರೆ ಸುರ್ಜೇವಾಲ ಹೋಗುವ ಕಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸ್ತಾರೆ ಎಂಬ ಎಚ್ಚರಿಕೆಯನ್ನ ಸಿಸಿ ಪಾಟೀಲ್ ನೀಡಿದ್ದಾರೆ.
 
ಸುರ್ಜೇವಾಲಗೆ ಕೇಳಿ ರಾಜ್ಯದಲ್ಲಿ ಎಷ್ಟು ಜಿಲ್ಲೆಗಳಿವೆ ಅಂತ..ಇದುವರೆಗೂ ಅವರಿಗೆ ಮೀಸಲಾತಿ ಕೊಡೋಕೆ ಆಗಿರಲಿಲ್ಲ.ಕೇವಲ ಮುಸ್ಲಿಂರ ಒಲೈಕೆ ಮಾಡ್ತಾ ಬಂದಿದ್ದಾರೆ.ಡಿಕೆಶಿಯವರು ಮೀಸಲಾತಿ ವಾಪಸ್ ತಗೋತಿವಿ ಅಂತಾರೆ .ಅಷ್ಟು ಪರಿಜ್ಞಾನ ಇಲ್ವಾ ಅವರಿಗೆ ಅವರಿಗೆ ಸಮುದಾಯದ ಜನತೆಯೇ ಚುನಾವಣೆಯಲ್ಲಿ ಬುದ್ಧಿ ಕಲಿಸಲಿದ್ದಾರೆ ಎಂದು ಸಿಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments