Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಸುರ್ಜೇವಾಲ ಕಿಡಿ

Webdunia
ಬುಧವಾರ, 25 ಜನವರಿ 2023 (15:54 IST)
ಸಿಎಂ ಬಸವರಾಜ ಬೊಮ್ಮಾಯಿ ಅವರು 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತೇವೆ ಅಂತ ಹೇಳಿದ್ರು. ಇದು ಈಗ ಮಾರ್ಕೆಟ್ ಆಗಿದೆ, ಸೇಲ್ ಆಗಿದೆ ಅಂತಾ ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದ್ದಾರೆ. Pwd, ಪೋಲೀಸ್ ಸಬ್ ಇನ್ಸ್​​ಪೆಕ್ಟರ್ ಎಲ್ಲಾ ಉದ್ಯೋಗಗಳು ಮಾರಾಟಕ್ಕಿವೆ. ಬ್ಲೂ ಟೂತ್, ಕ್ಯಾಮೆರಾ ಬಳಸಿ ಕಾಪಿ ಮಾಡಿಸಲಾಗಿದೆ. ಈಗಾಗಲೆ psi ಅಕ್ರಮ ರಾಜ್ಯದ ಜನತೆಗೆ ತಿಳಿದಿದೆ. ಬಿಜೆಪಿಯವರು ವಿಧಾಸೌಧವನ್ನ ದುಡ್ಡು ಸ್ವೀಕರಿಸೋದಕ್ಕೆ ಇಟ್ಟುಕೊಂಡಿದ್ದಾರೆ. ಪೋಲೀಸರು ಅರೆಸ್ಟ್ ಮಾಡಲು ಹೋದಾಗ ಆರ್.ಡಿ. ಪಾಟೀಲ್ ಪೊಲೀಸರನ್ನು ತಳ್ಳಿ ಹೋಗಿದ್ದಾರೆ. ಆರ್.ಡಿ.ಪಾಟೀಲ್ ಈ ಪತ್ರದಲ್ಲಿ ಲೋಕಾಯುಕ್ತಕ್ಕೆ ಬರೆದಿದ್ದಾರೆ.
ತನಿಖಾಧಿಕಾರಿ 3 ಕೋಟಿ ಕೇಳಿದ್ದಾರೆ. ಈ ಕೇಸ್ ಮುಚ್ಚಾಕಲು ಈಗಾಗಲೇ ಅವರು 76 ಲಕ್ಷ ಹಣವನ್ನು ಕೊಟ್ಟಿದ್ದಾರೆ.
ಈ ಕೇಸ್ ಸಂಪೂರ್ಣವಾಗಿ ಹೈಕೋರ್ಟ್ ಚೀಫ್ ಜಸ್ಟೀಸ್ ಮೂಲಕ ತನಿಖೆ ಮಾಡಬೇಕು. ಇಲ್ಲವಾದರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು psi ಕೇಸ್ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಅಂತಾ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments